ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ 
ದೇಶ

ಸುಪ್ರೀಂ ಕೋರ್ಟಿನ ಅಯೋಧ್ಯೆ ತೀರ್ಪನ್ನು ನನ್ನ ಬಾಂಧವರಿಗೆ ವಿವರಿಸಬೇಕಾಗಿದ್ದು ನನ್ನ ಹೊಣೆಯಾಗಿತ್ತು: ಸಲ್ಮಾನ್ ಖುರ್ಷಿದ್

ಅಯೋಧ್ಯೆ ತೀರ್ಪು ಹೊರಬೀಳಲು 100 ವರ್ಷಗಳು ಬೇಕಾಗುತ್ತದೆ ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದರೆ ಅಯೋಧ್ಯೆ ತೀರ್ಪು ಹೊರಬಿದ್ದ ನಂತರ ಜನರು ತೀರ್ಪಿನಲ್ಲಿ ಏನಿದೆ ಎಂಬುದನ್ನು ತಿಳಿದುಕೊಳ್ಳದೆಯೇ ಅದರ ಬಗ್ಗೆ ನಾನಾ ರೀತಿಯಲ್ಲಿ ಮಾತಾಡಿಕೊಂಡರು. 

ನವದೆಹಲಿ: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಅವರು ಅಯೋಧ್ಯೆ ತೀರ್ಪು ಕುರಿತು ಪುಸ್ತಕವೊಂದನ್ನು ಹೊರತಂದಿದ್ದಾರೆ. ಬಿಡುಗಡೆ ಸಂದರ್ಭ ಸುದ್ದಿಗಾರರೊಡನೆ ಮಾತನಾಡಿದ ಅವರು ಸುಪ್ರೀಂ ಕೋರ್ಟ್ ನೀಡಿದ ಅಯೋಧ್ಯೆ ತೀರ್ಪನ್ನು ತಮ್ಮ ಬಾಂಧವರಿಗೆ ವಿವರಿಸುವ ಗುರುತರವಾದ ಜವಾಬ್ದಾರಿ ತಮ್ಮ ಮೇಲಿತ್ತು ಎಂದು ಹೇಳಿದ್ದಾರೆ.

ಅಯೋಧ್ಯೆ ತೀರ್ಪು ಹೊರಬೀಳಲು 100 ವರ್ಷಗಳು ಬೇಕಾಗುತ್ತದೆ ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದರೆ ಅಯೋಧ್ಯೆ ತೀರ್ಪು ಹೊರಬಿದ್ದ ನಂತರ ಜನರು ತೀರ್ಪಿನಲ್ಲಿ ಏನಿದೆ ಎಂಬುದನ್ನು ತಿಳಿದುಕೊಳ್ಳದೆಯೇ ಅದರ ಬಗ್ಗೆ ನಾನಾ ರೀತಿಯಲ್ಲಿ ಮಾತಾಡಿಕೊಂಡರು. 

ಆ ಸಮಯದಲ್ಲಿ ತೀರ್ಪಿನ ಬಗ್ಗೆ ವಿವರಣೆ ನೀಡಬೇಕಾದ ಅಗತ್ಯತೆ ಇತ್ತು. ಮೊದಲು ನ್ಯಾಯಾಲಯದ ತೀರ್ಪನ್ನು ಸ್ವೀಕರಿಸಿದೆ. ಈಗಾಗಲೇ ದೇಶದಲ್ಲಿ ಉದ್ಭವವಾಗಿರುವ ಧಾರ್ಮಿಕ ಸಂಧಿಗ್ಧತೆ ವಾತಾವರಣ ಇರುವುದರಿಂದ ಅದಕ್ಕೆ ಮುಲಾಮು ಹಚ್ಚುವ ಪ್ರಯತ್ನವಾಗಿತ್ತು ಅದು ಎಂದು ಅವರು ತಿಳಿಸಿದ್ದಾರೆ. 

ಸುಪ್ರೀಂ ಕೋರ್ಟ್ ನವೆಂಬರ್ 9, 2019ರಂದು 2.77 ಎಕರೆಯಷ್ಟು ವಿವಾದಾತ್ಮಕ ಪ್ರದೇಶವನ್ನು ಟ್ರಸ್ಟ್ ಗೆ ಹಸ್ತಾಂತರಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ ವ್ಯಾಪಾರದ ಗುರಿ; Video

'ಮಟನ್ ಹಾಕ್ತೀವಿ ಅಂತ ಹೇಳಿ ಚಿಕನ್ ಕೊಟ್ರು': ರಣಾಂಗಣವಾಯ್ತು 'ನಿಕಾಹ್ ಸಮಾರಂಭ', 12 ಮಂದಿಗೆ ಗಾಯ, Video

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!