ಪ್ರತ್ಯಕ್ಷ ದೃಶ್ಯ 
ದೇಶ

ಗುಜರಿ ಗೋದಾಮಿಗೆ ಭಾರೀ ಬೆಂಕಿ: ಒಂದೇ ಕುಟುಂಬದ ನಾಲ್ವರು ಸಜೀವ ದಹನ

ಗುಜರಿ ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ. ಯಮುನಾನಗರ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.

ಯಮುನಾನಗರ: ಗುಜರಿ ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ. ಯಮುನಾನಗರ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.

ಯಮುನಾ ನಗರದಲ್ಲಿ ಗುಜರಿ ಸಾಮಗ್ರಿಗಳನ್ನು ಸಂಗ್ರಹಿಸಲಾಗುತ್ತಿದ್ದ ಈ ಗೋದಾಮಿನಲ್ಲಿ ಕಳೆದ ರಾತ್ರಿ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.

ಆ ವೇಳೆ ಕೆಲಸ ಮಾಡುತ್ತಿದ್ದ ಕುಟುಂಬಗಳ ಮನೆಗಳಿಗೂ ಬೆಂಕಿ ಆವರಿಸಿಕೊಂಡಿದೆ. ಈ ದುರ್ಘಟನೆಯಲ್ಲಿ ತಂದೆ ಮತ್ತು ಮೂವರು ಮಕ್ಕಳು ಸಜಿವ ದಹನವಾಗಿದ್ದಾರೆ. ಇನ್ನೂ ಕೆಲವರು ಗಂಭಿರಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.   

ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಹರಸಾಹಸಪಟ್ಟು ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಆದರೆ, ಒಳಹೋಗಲು ಅಸಾಧ್ಯವಾದ ಕಾರಣ ಗೋದಾಮಿನ ಹಿಂದಿನ ಭಾಗದ ಗೋಡೆ ಒಡೆದು ಹಾಕಿ, ಒಳಗೆ ಸಿಲುಕಿದ್ದ 17 ಕಾರ್ಮಿಕರನ್ನು ರಕ್ಷಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

SCROLL FOR NEXT