ಪ್ರಿಯಾಕಾ ವಾದ್ರಾ 
ದೇಶ

ರೈತರ ಹೋರಾಟಕ್ಕೆ ವರ್ಷ: ಪ್ರತಿಭಟನೆಯು ಬಿಜೆಪಿ ಸರ್ಕಾರದ ದುರಹಂಕಾರವನ್ನು ನೆನಪಿಸಲಿದೆ- ಪ್ರಿಯಾಕಾ ವಾದ್ರಾ

ರೈತರ ಸತ್ಯಾಗ್ರಹವು ಒಂದು ವರ್ಷ ಪೂರ್ಣಗೊಳಿಸಿದ್ದು, ಈ ಪ್ರತಿಭಟನೆಯು ಬಿಜೆಪಿ ಸರ್ಕಾರದ ದುರಹಂಕಾರ ಮತ್ತು ಹುತಾತ್ಮರಾದ 700 ರೈತರ ತ್ಯಾಗವನ್ನು ನೆನಪಿಸಲಿದೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶುಕ್ರವಾರ ಹೇಳಿದ್ದಾರೆ.

ನವದೆಹಲಿ: ರೈತರ ಸತ್ಯಾಗ್ರಹವು ಒಂದು ವರ್ಷ ಪೂರ್ಣಗೊಳಿಸಿದ್ದು, ಈ ಪ್ರತಿಭಟನೆಯು ಬಿಜೆಪಿ ಸರ್ಕಾರದ ದುರಹಂಕಾರ ಮತ್ತು ಹುತಾತ್ಮರಾದ 700 ರೈತರ ತ್ಯಾಗವನ್ನು ನೆನಪಿಸಲಿದೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶುಕ್ರವಾರ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿದ ರೈತರು ಕಳೆದ ವರ್ಷದ 26ರಿಂದ ದೆಹಲಿಯ ವಿವಿಧ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಪ್ರತಿಭಟನೆಗೆ ಇಂದಿಗೆ ಒಂದು ವರ್ಷಗಳು ಕಳೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ವಾದ್ರಾ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.

 ಒಂದು ವರ್ಷದ ರೈತರ ಸತ್ಯಾಗ್ರಹವು ರೈತರ ದೃಢ ನಿಲುವು ಮತ್ತು ಅನ್ನದಾತರ ಮೇಲೆ ಸರ್ಕಾರ ನಡೆಸಿದ ದೌರ್ಜನ್ಯವನ್ನು ನೆನಪಿಸುತ್ತದೆ. ಆದರೆ ಭಾರತದಲ್ಲಿ ರೈತರನ್ನು ಎಂದಿಗೂ ಕಡೆಗಣಿಸಲು ಸಾಧ್ಯವಿಲ್ಲ. ರೈತರ ಹೋರಾಟಕ್ಕೆ ಸಿಕ್ಕ ಗೆಲುವೇ ಇದಕ್ಕೆ ನಿದರ್ಶನ ಎಂದು ಹೇಳಿದ್ದಾರೆ. ಅಲ್ಲದೆ, ‘ಜೈ ಕಿಸಾನ್‌’ ಎಂದು ಘೋಷಣೆಯನ್ನೂ ಸೇರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT