ಶಬರಿಮಲೆ ದೇವಾಲಯ 
ದೇಶ

ಆರ್ ಟಿಪಿಸಿಆರ್ ಪರೀಕ್ಷಾ ವರದಿ ಇಲ್ಲದೆಯೆ ಮಕ್ಕಳು ಶಬರಿಮಲೆ ದೇವಾಲಯಕ್ಕೆ ಹೋಗಬಹುದು

ಆರ್ ಟಿ ಪಿಸಿಆರ್ ಪರೀಕ್ಷಾ ವರದಿ ಇಲ್ಲದೆ ಮಕ್ಕಳು ಶಬರಿಮಲೆ ದೇವಾಲಯಕ್ಕೆ ಹೋಗಲು ಕೇರಳ ಸರ್ಕಾರ ಶನಿವಾರ ಅವಕಾಶ ಮಾಡಿಕೊಟ್ಟಿದೆ.

ತಿರುವನಂತಪುರ: ಆರ್ ಟಿ ಪಿಸಿಆರ್ ಪರೀಕ್ಷಾ ವರದಿ ಇಲ್ಲದೆ ಮಕ್ಕಳು ಶಬರಿಮಲೆ ದೇವಾಲಯಕ್ಕೆ ಹೋಗಲು ಕೇರಳ ಸರ್ಕಾರ ಶನಿವಾರ ಅವಕಾಶ ಮಾಡಿಕೊಟ್ಟಿದೆ.

ಆದಾಗ್ಯೂ, ಯುವಕರು ದೇವಾಲಯ ಪ್ರವೇಶಕ್ಕೆ 72 ಗಂಟೆಗಳ ಮುಂಚಿನ ಆರ್ ಟಿ ಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರ ಅಥವಾ ಸಂಪೂರ್ಣ ಲಸಿಕೆ ಪ್ರಮಾಣದ ಅಗ್ಯವಿರುವುದಾಗಿ ಸರ್ಕಾರದ ಅಧಿಸೂಚನೆಯಲ್ಲಿ ಹೇಳಲಾಗಿದೆ. 

ಮಕ್ಕಳ ಜೊತೆಯಲ್ಲಿರುವ ಪೋಷಕರು ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವಿಕೆ ಮತ್ತು ಸ್ಯಾನಿಟೈಸರ್ಸ್ ಒಳಗೊಂಡಂತೆ ಕೋವಿಡ್ ಶಿಷ್ಠಾಚಾರಗಳನ್ನು ಪಾಲಿಸಬೇಕು, ಮಕ್ಕಳ ಆರೋಗ್ಯ ಸಮಸ್ಯೆಗಳಿಗೆ ಅವರು ಹೊಣೆಯಾಗಿರುತ್ತಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT