ಸಾಂದರ್ಭಿಕ ಚಿತ್ರ 
ದೇಶ

ಶೌಚಾಲಯ ಬಳಕೆ ವಿಷಯವಾಗಿ ಕಲ್ಲು ತೂರಾಟ ಮೂವರಿಗೆ ಗಾಯ: 9 ಮಂದಿ ಬಂಧನ 

ಶೌಚಲಾಯ ಬಳಕೆಯ ವಿಷಯವಾಗಿ ಎರಡು ಗುಂಪುಗಳ ನಡುವೆ ಪರಸ್ಪರ ಕಲ್ಲು ತೂರಾಟ ನಡೆದಿದ್ದು, ಮೂವರಿಗೆ ತೀವ್ರ ಗಾಯಗಳಾಗದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿಯನ್ನು ಬಂಧಿಸಲಾಗಿದೆ.

ನವದೆಹಲಿ: ಶೌಚಲಾಯ ಬಳಕೆಯ ವಿಷಯವಾಗಿ ಎರಡು ಗುಂಪುಗಳ ನಡುವೆ ಪರಸ್ಪರ ಕಲ್ಲು ತೂರಾಟ ನಡೆದಿದ್ದು, ಮೂವರಿಗೆ ತೀವ್ರ ಗಾಯಗಳಾಗದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿಯನ್ನು ಬಂಧಿಸಲಾಗಿದೆ.

ಬುದ್ಧ್ ಬಜಾರ್ ಸ್ಲಮ್, ಗೀತ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಪಿಸಿಆರ್ ಗೆ ಘಟನೆ ಕುರಿತು ಮಾಹಿತಿ ನೀಡಲಾಗಿತ್ತು. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅವರು ಆರೋಪಿಗಳನ್ನು ಬಂಧಿಸಿದ್ದಾರೆ. 

ಶೌಚಾಲಯದ ಬಳಿ ಇದ್ದ ಗುಂಪು ಹಾಗೂ ಸ್ವಲ್ಪ ದೂರದಲ್ಲಿದ್ದ ಮತ್ತೊಂದು ಶೌಚಾಲಯ ಪರಸ್ಪರ ಕಲ್ಲು ತೂರಾಟ ಮಾಡಿಕೊಂಡಿವೆ.

ಶೌಚಾಲಯ ಬಳಕೆ ವಿಷಯವಾಗಿ ಜಗಳವಾಗಿದ್ದು, ಎರಡೂ ಗುಂಪುಗಳು ಕಠಿಣ ಶಬ್ದಗಳನ್ನು ಪ್ರಯೋಗಿಸಿರುವ ಆರೋಪವನ್ನು ಪರಸ್ಪರ ಮಾಡಿವೆ ಎಂದು ಪೊಲೀಸರು ಹೇಳಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT