ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಅಶಿಶ್ ಮಿಶ್ರಾ 
ದೇಶ

ಲಖೀಂಪುರ್ ಖೇರ್ ಹಿಂಸಾಚಾರ: ರೈತರನ್ನು ಕೆಣಕಿ, ಗುಂಡು ಹಾರಿಸಿದ ಕೇಂದ್ರ ಸಚಿವರ ಪುತ್ರ- ಎಫ್ ಐಆರ್ ನಲ್ಲಿ ಉಲ್ಲೇಖ

ಲಖೀಂಪುರ್ ಖೇರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಎಫ್ ಐಆರ್ ನಲ್ಲಿ ಕಾರಿನಲ್ಲಿ ಕುಳಿತಿದ್ದ ಕೇಂದ್ರ ಸಚಿವರ ಪುತ್ರ ಅಶಿಶ್ ಮಿಶ್ರಾ ಅಲಿಯಾಸ್ ಮೋನು ಪ್ರತಿಭಟನಾನಿರತ ರೈತರನ್ನು ಕೆಣಕಿರುವುದಲ್ಲದೇ, ಅವರ ಮೇಲೆ ಗುಂಡು ಹಾರಿಸಿರುವುದಾಗಿ ಹೇಳಲಾಗಿದೆ.

ಲಖೀಂಪುರ್ ಖೇರ್: ಲಖೀಂಪುರ್ ಖೇರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಎಫ್ ಐಆರ್ ನಲ್ಲಿ  ಕಾರಿನಲ್ಲಿ ಕುಳಿತಿದ್ದ ಕೇಂದ್ರ ಸಚಿವರ ಪುತ್ರ ಅಶಿಶ್ ಮಿಶ್ರಾ ಅಲಿಯಾಸ್ ಮೋನು ಪ್ರತಿಭಟನಾನಿರತ ರೈತರನ್ನು ಕೆಣಕಿರುವುದಲ್ಲದೇ, ಅವರ ಮೇಲೆ ಗುಂಡು ಹಾರಿಸಿರುವುದಾಗಿ ಹೇಳಲಾಗಿದೆ.

ಬಹ್ರೈಚ್ ಜಿಲ್ಲೆಯವರಾದ ಜಗಜಿತ್ ಸಿಂಗ್ ಅವರ ದೂರಿನ ಮೇಲೆ ದಾಖಲಾದ ಮೊದಲ ಮಾಹಿತಿ ವರದಿ (ಎಫ್ಐಆರ್) ಪ್ರಕಾರ, ಈ ಎಪಿಸೋಡ್ ಪೂರ್ವ ಯೋಜಿತವಾಗಿದ್ದು,  ಮಂತ್ರಿ ಹಾಗೂ ಆತನ ಪುತ್ರನಿಂದ ಪಿತೂರಿ ನಡೆದಿದೆ ಎಂದು ಹೇಳಲಾಗಿದೆ. 

ಕೇಂದ್ರ ಗೃಹ ಸಚಿವರ ಪ್ರಚೋದನಕಾರಿ  ಹೇಳಿಕೆಗಳು  ರೈತರ ಪ್ರತಿಭಟನೆಗೆ ಕಾರಣವಾಗಿ ಹಿಂಸಾಚಾರ ಭುಗಿಲೆದ್ದಿತು ಮತ್ತು ಎಂಟು ಜನರ ಜೀವವನ್ನು ಬಲಿ ತೆಗೆದುಕೊಂಡಿತು ಎಂದು ಆರೋಪಿಸಲಾಗಿದೆ. 

ಭಾನುವಾರ  ಮಹಾರಾಜ ಅಗ್ರಾಸೇನ್ ಇಂಟರ್ ಕಾಲೇಜಿನ ಕ್ರೀಡಾ ಮೈದಾನದಲ್ಲಿ ಜಮಾಯಿಸಿದ್ದ ರೈತರು, ಬನ್ಬೀಪುರಕ್ಕೆ ಭೇಟಿ ನೀಡುತ್ತಿದ್ದ ಮಿಶ್ರಾ ಮತ್ತು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರಿಗೆ ಶಾಂತಿಯುತವಾಗಿ ಕಪ್ಪು ಬಾವುಟಗಳನ್ನು ತೋರಿಸಲು ಬಯಸಿದ್ದರು ಎಂದು ಎಫ್ ಐಆರ್ ನಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT