ರೈತರೊಂದಿಗೆ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ 
ದೇಶ

ಲಖೀಂಪುರ್ ಹಿಂಸಾಚಾರ: ಮನವಿ ಸಲ್ಲಿಸಲು ರಾಷ್ಟ್ರಪತಿಗಳ ಅಪಾಯಿಂಟ್ಮೆಂಟ್ ಕೋರಿದ ಕಾಂಗ್ರೆಸ್ 

ಅಕ್ಟೋಬರ್ 3 ರಂದು ಸಂಭವಿಸಿದ ಲಖೀಂಪುರ್ ಖೇರಿ ಹಿಂಸಾಚಾರ ಸಂಗತಿಯ ಬಗ್ಗೆ ಸಮಗ್ರ ಮನವಿಯೊಂದನ್ನು ರಾಹುಲ್ ಗಾಂಧಿ ನೇತೃತ್ವದ ಏಳು ಸದಸ್ಯರನ್ನೊಳಗೊಂಡ ಕಾಂಗ್ರೆಸ್ ಪಕ್ಷದ ನಿಯೋಗವೊಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಲ್ಲಿಸಲು ಅಪಾಯಿಂಟ್ಮೆಂಟ್ ನ್ನು ಕೋರಿದೆ.

ನವದೆಹಲಿ: ಅಕ್ಟೋಬರ್ 3 ರಂದು ಸಂಭವಿಸಿದ ಲಖೀಂಪುರ್ ಖೇರಿ ಹಿಂಸಾಚಾರ ಸಂಗತಿಯ ಬಗ್ಗೆ ಸಮಗ್ರ ಮನವಿಯೊಂದನ್ನು ರಾಹುಲ್ ಗಾಂಧಿ ನೇತೃತ್ವದ ಏಳು ಸದಸ್ಯರನ್ನೊಳಗೊಂಡ ಕಾಂಗ್ರೆಸ್ ಪಕ್ಷದ ನಿಯೋಗವೊಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಲ್ಲಿಸಲು ಅಪಾಯಿಂಟ್ಮೆಂಟ್ ನ್ನು ಕೋರಿದೆ.

ಪ್ರತಿಭಟನೆ, ಸುಪ್ರೀಂಕೋರ್ಟ್ ಮಧ್ಯ ಪ್ರವೇಶದ ಹೊರತಾಗಿಯೂ ರೈತರ ಸಾವಿಗೆ ಸಂಬಂಧಿಸಿದಂತೆ  ಆರೋಪಿಗಳು ಅಥವಾ ಸಚಿವರ ವಿರುದ್ಧ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ. 

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಚಲಾಯಿಸುತ್ತಿದ್ದ ಕಾರು ರೈತರ ಮೇಲೆ ಹರಿದ್ದಾಗಿ ಘಟನೆಯನ್ನು ಪ್ರತ್ಯೇಕ್ಷವಾಗಿ ಕಂಡ ರೈತರು ಹೇಳುತ್ತಿರುವುದಾಗಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT