ರೈತರೊಂದಿಗೆ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ 
ದೇಶ

ಲಖೀಂಪುರ್ ಹಿಂಸಾಚಾರ: ಮನವಿ ಸಲ್ಲಿಸಲು ರಾಷ್ಟ್ರಪತಿಗಳ ಅಪಾಯಿಂಟ್ಮೆಂಟ್ ಕೋರಿದ ಕಾಂಗ್ರೆಸ್ 

ಅಕ್ಟೋಬರ್ 3 ರಂದು ಸಂಭವಿಸಿದ ಲಖೀಂಪುರ್ ಖೇರಿ ಹಿಂಸಾಚಾರ ಸಂಗತಿಯ ಬಗ್ಗೆ ಸಮಗ್ರ ಮನವಿಯೊಂದನ್ನು ರಾಹುಲ್ ಗಾಂಧಿ ನೇತೃತ್ವದ ಏಳು ಸದಸ್ಯರನ್ನೊಳಗೊಂಡ ಕಾಂಗ್ರೆಸ್ ಪಕ್ಷದ ನಿಯೋಗವೊಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಲ್ಲಿಸಲು ಅಪಾಯಿಂಟ್ಮೆಂಟ್ ನ್ನು ಕೋರಿದೆ.

ನವದೆಹಲಿ: ಅಕ್ಟೋಬರ್ 3 ರಂದು ಸಂಭವಿಸಿದ ಲಖೀಂಪುರ್ ಖೇರಿ ಹಿಂಸಾಚಾರ ಸಂಗತಿಯ ಬಗ್ಗೆ ಸಮಗ್ರ ಮನವಿಯೊಂದನ್ನು ರಾಹುಲ್ ಗಾಂಧಿ ನೇತೃತ್ವದ ಏಳು ಸದಸ್ಯರನ್ನೊಳಗೊಂಡ ಕಾಂಗ್ರೆಸ್ ಪಕ್ಷದ ನಿಯೋಗವೊಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಲ್ಲಿಸಲು ಅಪಾಯಿಂಟ್ಮೆಂಟ್ ನ್ನು ಕೋರಿದೆ.

ಪ್ರತಿಭಟನೆ, ಸುಪ್ರೀಂಕೋರ್ಟ್ ಮಧ್ಯ ಪ್ರವೇಶದ ಹೊರತಾಗಿಯೂ ರೈತರ ಸಾವಿಗೆ ಸಂಬಂಧಿಸಿದಂತೆ  ಆರೋಪಿಗಳು ಅಥವಾ ಸಚಿವರ ವಿರುದ್ಧ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ. 

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಚಲಾಯಿಸುತ್ತಿದ್ದ ಕಾರು ರೈತರ ಮೇಲೆ ಹರಿದ್ದಾಗಿ ಘಟನೆಯನ್ನು ಪ್ರತ್ಯೇಕ್ಷವಾಗಿ ಕಂಡ ರೈತರು ಹೇಳುತ್ತಿರುವುದಾಗಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT