ಮೋಹನ್ ಭಾಗವತ್ 
ದೇಶ

ಜನಸಂಖ್ಯಾ ಅಸಮತೋಲನ ಹೇಳಿಕೆ: ಆರೆಸ್ಸೆಸ್ ಮುಖಂಡ ಮೋಹನ್ ಭಾಗವತ್ ರನ್ನು ತರಾಟೆಗೆ ತೆಗೆದುಕೊಂಡ ಬಿಎಸ್ಪಿ

ದೇಶದ ನಿಜವಾದ ಸಮಸ್ಯೆಗಳಾದ ಹಸಿವು, ನಿರುದ್ಯೋಗ ಬಡತನ ಮುಂತಾದವುಗಳತ್ತ ಗಮನ ಹರಿಸಲು ಭಾಗವತ್ ಅವರಿಗೆ ಆಸಕ್ತಿಯಿಲ್ಲ

ನವದೆಹಲಿ: ಬಹುಜನ ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರ ಸುಧೀಂದ್ರ ಬದೋರಿಯ ಅವರು ಆರೆಸ್ಸೆಸ್ ಮುಖಂಡ ಮೋಹನ್ ಭಾಗವತ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ದೇಶದ ನಿಜವಾದ ಸಮಸ್ಯೆಗಳಾದ ಹಸಿವು, ನಿರುದ್ಯೋಗ ಬಡತನ ಮುಂತಾದವುಗಳತ್ತ ಗಮನ ಹರಿಸಲು ಭಾಗವತ್ ಅವರಿಗೆ ಆಸಕ್ತಿಯಿಲ್ಲ ಹೀಗಾಗಿಯೇ ಅವುಗಳಿಂದ ಜನರ ಗಮನವನ್ನು ದೂರ ಮಾಡಲು ಜನಸಂಖ್ಯಾ ಅಸಮತೋಲನ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಭಾಗವತ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.  

ವಿಜಯದಶಮಿ ಪ್ರಯುಕ್ತ ಭಾಷಣ ನೀಡುತ್ತಿದ್ದ ವೇಳೆ ಮೋಹನ್ ಭಾಗವತ್ ಅವರು ದೇಶದಲ್ಲಿ ಜನಸಂಖ್ಯಾ ಅಸಮತೋಲನ ಇರುವುದಾಗಿ ಆರೋಪಿದ್ದರು. ಅದನ್ನು ತೊಡೆದು ಹಾಕಲು ಜನಸಂಖ್ಯಾ ನೀತಿಯನ್ನು ಮರುಪರಿಶೀಲನೆ ನಡೆಸಬೇಕಾಗಿದೆ ಎಂದು ಭಾಗವತ್ ಅಭಿಪ್ರಾಯಪಟ್ಟಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT