ಸಂಗ್ರಹ ಚಿತ್ರ 
ದೇಶ

ಉತ್ತರಪ್ರದೇಶ: ನ್ಯಾಯಾಲಯದಲ್ಲಿ ವಕೀಲರ ಗುಂಡಿಟ್ಟು ಹತ್ಯೆ

ಉತ್ತರಪ್ರದೇಶದ ಶಹಜಹಾನ್ ಪುರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದೊಳಗೆ ವಕೀಲರೊಬ್ಬರಿಗೆ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಸೋಮವಾರ ವರದಿಯಾಗಿದೆ.

ಲಖನೌ: ಉತ್ತರಪ್ರದೇಶದ ಶಹಜಹಾನ್ ಪುರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದೊಳಗೆ ವಕೀಲರೊಬ್ಬರಿಗೆ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಸೋಮವಾರ ವರದಿಯಾಗಿದೆ. 

ಹತ್ಯೆಯಾದ ವಕೀಲರನ್ನು ಭೂಪೇಂದ್ರ ಪ್ರತಾಪ್ ಸಿಂಹ ಎಂದು ಗುರ್ತಿಸಲಾಗಿದೆ. ನ್ಯಾಯಾಲಯದ ಮೂರನೇ ಮಹಡಿಯಲ್ಲಿ ವಕೀಲರ ಶವ ಪತ್ತೆಯಾಗಿದೆ. ಮೃತದೇಹದ ಬಳಿ ದೇಶೀಯ ನಿರ್ಮಿತ ಪಿಸ್ತೂಲ್ ಕೂಡ ಕಂಡುಬಂದಿದೆ ಎಂದು ವರದಿಯಾಗಿದೆ.

ಹತ್ಯೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಘಟನೆ ಬಳಿಕ ಸ್ಥಳಕ್ಕಾಗಮಿಸಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ಆರಂಭಿಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT