ಸಾಂದರ್ಭಿಕ ಚಿತ್ರ 
ದೇಶ

ಹೈಕೋರ್ಟ್ ನ್ಯಾಯಾಧೀಶರು ಹಾಗೂ ನ್ಯಾಯಾಂಗ ವಿರುದ್ಧ ಅವಹೇಳಕಾರಿ ಹೇಳಿಕೆ: ಸಿಬಿಐನಿಂದ ಮತ್ತೂ 5 ಆರೋಪಿಗಳ ಬಂಧನ 

16 ಆರೋಪಿಗಳಲ್ಲಿ ಐವರು ವಿದೇಶದಲ್ಲಿದ್ದು ಅವರನ್ನು ಸ್ವದೇಶಕ್ಕೆ ಕರೆತರುವ ಪ್ರಯತ್ನಗಳು ನಡೆದಿದೆ. ಈ ಹಿಂದೆ ನ್ಯಾಯಾಂಗ ವಿರುದ್ಧದ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಿಂದ ಸಿಬಿಐ ಡಿಲೀಟ್ ಮಾಡಿಸಿತ್ತು.

ವಿಜಯವಾಡ: ನ್ಯಾಯಾಂಗ ಮತ್ತು ನ್ಯಾಯಾಧೀಶರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಗಳನ್ನು ಹಂಚಿಕೊಂಡ ಕಾರಣಕ್ಕೆ ಸಿಬಿಐ 6 ಮಂದಿಯನ್ನು ಬಂಧಿಸಿದೆ. ಈ ಹಿಂದೆ ಸಿಬಿಐ ನ್ಯಾಯಾಂಗ ವಿರುದ್ಧ ಕೆಟ್ಟದಾಗಿ ಪೋಸ್ಟ್ ಮಾಡಿದ್ದ 5 ಮಂದಿಯನ್ನು ಬಂಧಿಸಿತ್ತು. ಇದರೊಂದಿಗೆ ಬಂಧನಕ್ಕೊಳಗಾದವರ ಸಂಖ್ಯೆ 11ಕ್ಕೆ ಏರಿಕೆಯಾದಂತಾಗಿದೆ.

ಆಂಧ್ರಪ್ರದೇಶ ಹೈಕೋರ್ಟ್ ನ್ಯಾಯಾಧೀಶರು ನೀಡಿದ್ದ ಸೂಚನೆಯಂತೆ 2020ರಲ್ಲಿ 16 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಹೈಕೋರ್ಟ್ ಸೂಚನೆಯಂತೆ ಈ ಪ್ರಕರಣವನ್ನು ಸಿಬಿಐ ಗೆ ವಹಿಸಲಾಗಿತ್ತು. 

ಆರೋಪಿಗಳಲ್ಲಿ ಐವರು ವಿದೇಶದಲ್ಲಿದ್ದು ಅವರನ್ನು ಸ್ವದೇಶಕ್ಕೆ ಕರೆತರುವ ಪ್ರಯತ್ನಗಳು ನಡೆದಿದೆ. ಈ ಹಿಂದೆ ನ್ಯಾಯಾಂಗ ವಿರುದ್ಧದ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಿಂದ ಸಿಬಿಐ ಡಿಲೀಟ್ ಮಾಡಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್