ಹರೀಶ್ ರಾವತ್, ಹರೀಶ್ ಚೌಧರಿ 
ದೇಶ

ಪಂಜಾಬ್ ಕಾಂಗ್ರೆಸ್ ಉಸ್ತುವಾರಿಯಾಗಿ ಹರೀಶ್ ಚೌಧರಿ ನೇಮಕ

ಹರೀಶ್ ರಾವತ್  ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಸ್ಥಾನ ತೊರೆದಿದ್ದು, ಅವರ ಜಾಗಕ್ಕೆ ಹರೀಶ್ ಚೌಧರಿ ಅವರನ್ನು ಶುಕ್ರವಾರ  ನೇಮಕ ಮಾಡಲಾಗಿದೆ. ಪಂಜಾಬಿನ ಎಐಸಿಸಿ ಕಾರ್ಯದರ್ಶಿಯಾಗಿರುವ ಚೌಧರಿ ಅವರನ್ನು ಪಂಜಾಬ್ ಉಸ್ತುವಾರಿಯಾಗಿ ನೇಮಿಸಲಾಗಿದೆ. 

ಚಂಡೀಘಡ: ಹರೀಶ್ ರಾವತ್  ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಸ್ಥಾನ ತೊರೆದಿದ್ದು, ಅವರ ಜಾಗಕ್ಕೆ ಹರೀಶ್ ಚೌಧರಿ ಅವರನ್ನು ಶುಕ್ರವಾರ  ನೇಮಕ ಮಾಡಲಾಗಿದೆ. ಪಂಜಾಬಿನ ಎಐಸಿಸಿ ಕಾರ್ಯದರ್ಶಿಯಾಗಿರುವ ಚೌಧರಿ ಅವರನ್ನು ಪಂಜಾಬ್ ಉಸ್ತುವಾರಿಯಾಗಿ ನೇಮಿಸಲಾಗಿದೆ. 

ಮುಂಬರುವ ಉತ್ತರಾಖಂಡ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಂಜಾಬ್ ಉಸ್ತುವಾರಿ ಜವಾಬ್ದಾರಿಯಿಂದ ತಮ್ಮಗೆ ಬಿಡುಗಡೆ ಮಾಡಬೇಕೆಂದು ರವಾತ್ ಒತ್ತಾಯದ ನಂತರ ಕಾಂಗ್ರೆಸ್ ಹೈಕಮಾಂಡ್ ಈ ನಿರ್ಧಾರ ತೆಗೆದುಕೊಂಡಿದೆ.

ಕೂಡಲೇ ಜಾರಿಗೆ ಬರುವಂತೆ ಪಂಜಾಬ್ ನ ಎಐಸಿಸಿ ಉಸ್ತುವಾರಿಯಾಗಿ ಹರೀಶ್ ಚೌಧರಿ ಅವರನ್ನು ಕಾಂಗ್ರೆಸ್ ಅಧ್ಯಕ್ಷರು ನೇಮಕ ಮಾಡಿದ್ದಾರೆ. ಹರೀಶ್ ರಾವತ್ ಅವರನ್ನು ಪಂಜಾಬಿನ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ತೆಗೆಯಲಾಗಿದೆ ಎಂದು ಪಕ್ಷದ ಅಧಿಕೃತ ಹೇಳಿಕೆ ತಿಳಿಸಿದೆ. 

ಆದಾಗ್ಯೂ, ರಾವತ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಮುಂದುವರೆಯಲಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಅವರ ಸೇವೆಗೆ ಪಕ್ಷ ಮೆಚ್ಚುಗೆ ವ್ಯಕ್ತಪಡಿಸಿರುವುದಾಗಿ ಹೇಳಿಕೆಯಲ್ಲಿ ತಿಳಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಸ್ಸಾಂ: ಸೈರಾಂಗ್‌-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ; ಸ್ಥಳದಲ್ಲೇ 7 ಆನೆಗಳ ದಾರುಣ ಸಾವು

ಉ.ಕ. ನಿರ್ಲಕ್ಷ್ಯ ಮಾಡಿದ್ದೇವೆ ಎಂದು ಹೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ, 'ಗ್ಯಾರಂಟಿ ನಿಧಿ'ಯ ಶೇ. 43.63 ಭಾಗ ನೀಡಿದ್ದೇವೆ: ಸಿದ್ದರಾಮಯ್ಯ

Epstein Files ಬಿಡುಗಡೆ: ಟ್ರಂಪ್ ಬಗ್ಗೆ ಹೆಚ್ಚಿನದ್ದಿಲ್ಲ; ಕ್ಲಿಂಟನ್ ಫೋಟೋಗಳು ಬಹಿರಂಗ!

ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಸಿಗದ ನಿರೀಕ್ಷಣಾ ಜಾಮೀನು: ಅಜ್ಞಾತ ಸ್ಥಳಕ್ಕೆ ತೆರಳಿದ ಬಿಜೆಪಿ ಶಾಸಕ ಭೈರತಿ ಬಸವರಾಜು?

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾತ್ರೋರಾತ್ರಿ ಶೋಧ; ಇತಿಹಾಸದಲ್ಲಿಯೇ ಮೊದಲ ಬಾರಿಗೆ 30 ಮೊಬೈಲ್ ಫೋನ್‌ಗಳು ವಶ!

SCROLL FOR NEXT