ಹರೀಶ್ ರಾವತ್, ಹರೀಶ್ ಚೌಧರಿ 
ದೇಶ

ಪಂಜಾಬ್ ಕಾಂಗ್ರೆಸ್ ಉಸ್ತುವಾರಿಯಾಗಿ ಹರೀಶ್ ಚೌಧರಿ ನೇಮಕ

ಹರೀಶ್ ರಾವತ್  ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಸ್ಥಾನ ತೊರೆದಿದ್ದು, ಅವರ ಜಾಗಕ್ಕೆ ಹರೀಶ್ ಚೌಧರಿ ಅವರನ್ನು ಶುಕ್ರವಾರ  ನೇಮಕ ಮಾಡಲಾಗಿದೆ. ಪಂಜಾಬಿನ ಎಐಸಿಸಿ ಕಾರ್ಯದರ್ಶಿಯಾಗಿರುವ ಚೌಧರಿ ಅವರನ್ನು ಪಂಜಾಬ್ ಉಸ್ತುವಾರಿಯಾಗಿ ನೇಮಿಸಲಾಗಿದೆ. 

ಚಂಡೀಘಡ: ಹರೀಶ್ ರಾವತ್  ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಸ್ಥಾನ ತೊರೆದಿದ್ದು, ಅವರ ಜಾಗಕ್ಕೆ ಹರೀಶ್ ಚೌಧರಿ ಅವರನ್ನು ಶುಕ್ರವಾರ  ನೇಮಕ ಮಾಡಲಾಗಿದೆ. ಪಂಜಾಬಿನ ಎಐಸಿಸಿ ಕಾರ್ಯದರ್ಶಿಯಾಗಿರುವ ಚೌಧರಿ ಅವರನ್ನು ಪಂಜಾಬ್ ಉಸ್ತುವಾರಿಯಾಗಿ ನೇಮಿಸಲಾಗಿದೆ. 

ಮುಂಬರುವ ಉತ್ತರಾಖಂಡ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಂಜಾಬ್ ಉಸ್ತುವಾರಿ ಜವಾಬ್ದಾರಿಯಿಂದ ತಮ್ಮಗೆ ಬಿಡುಗಡೆ ಮಾಡಬೇಕೆಂದು ರವಾತ್ ಒತ್ತಾಯದ ನಂತರ ಕಾಂಗ್ರೆಸ್ ಹೈಕಮಾಂಡ್ ಈ ನಿರ್ಧಾರ ತೆಗೆದುಕೊಂಡಿದೆ.

ಕೂಡಲೇ ಜಾರಿಗೆ ಬರುವಂತೆ ಪಂಜಾಬ್ ನ ಎಐಸಿಸಿ ಉಸ್ತುವಾರಿಯಾಗಿ ಹರೀಶ್ ಚೌಧರಿ ಅವರನ್ನು ಕಾಂಗ್ರೆಸ್ ಅಧ್ಯಕ್ಷರು ನೇಮಕ ಮಾಡಿದ್ದಾರೆ. ಹರೀಶ್ ರಾವತ್ ಅವರನ್ನು ಪಂಜಾಬಿನ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ತೆಗೆಯಲಾಗಿದೆ ಎಂದು ಪಕ್ಷದ ಅಧಿಕೃತ ಹೇಳಿಕೆ ತಿಳಿಸಿದೆ. 

ಆದಾಗ್ಯೂ, ರಾವತ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಮುಂದುವರೆಯಲಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಅವರ ಸೇವೆಗೆ ಪಕ್ಷ ಮೆಚ್ಚುಗೆ ವ್ಯಕ್ತಪಡಿಸಿರುವುದಾಗಿ ಹೇಳಿಕೆಯಲ್ಲಿ ತಿಳಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT