ಎನ್ ಸಿ ಬಿ ಅಧಿಕಾರಿ ಸಮೀರ್ ವಾಂಖಡೆ 
ದೇಶ

ಆರ್ಯನ್ ಖಾನ್ ಪ್ರಕರಣ: ಲಂಚ ಆರೋಪದಿಂದ ಕಾನೂನು ರಕ್ಷಣೆ ಪಡೆಯಲು ಎನ್ ಸಿ ಬಿ ಅಧಿಕಾರಿ ಸಮೀರ್ ವಾಂಖಡೆ ಮುಂದು

ವಾಂಖಡೆ ಪರವಾಗಿ ಅವರ ಮಧ್ಯವರ್ತಿಯೋರ್ವ ಶಾರುಖ್ ಮ್ಯಾನೇಜರ್ ಬಳಿ 25 ಕೋಟಿ ರೂ. ಲಂಚ ಕೊಟ್ಟರೆ ಆರ್ಯನ್ ಖಾನ್ ಅವರನ್ನು ಬಿಡುಗಡೆ ಮಾಡಿಸುವುದಾಗಿ ಹೇಳಿದ್ದಾಗಿ ಆರೋಪ ಕೇಳಿಬಂದಿತ್ತು.

ಮುಂಬೈ: ಬಾಲಿವುಡ್ ನಟ ಶಾರುಖ್ ಪುತ್ರ ಆರ್ಯನ್ ಖಾನ್ ಡ್ರಗ್ ಪ್ರಕರಣ ವಿಚಾರಣೆ ಉಸ್ತುವಾರಿ ಹೊತ್ತಿದ್ದ ಎನ್ ಸಿ ಬಿ ಅಧಿಕಾರಿ ಸಮೀರ್ ವಾಂಖಡೆ ವಿರುದ್ಧ 25 ಕೋಟಿ ಹಣದ ಆಮಿಷ ಆರೋಪ ದಾಖಲಾಗಿತ್ತು. ಅದರ ಬೆನ್ನಲ್ಲೇ ಸಮೀರ್ ವಾಂಖಡೆ ಅವರು ತಮ್ಮ ವಿರುದ್ಧ ಆರೋಪದ ವಿರುದ್ಧ ಕಾನೂನು ರಕ್ಷಣೆ ಪಡೆಯಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. 

ವಾಂಖಡೆ ಅವರು ಮುಂಬೈ ಪೊಲೀಸ್ ಆಯುಕ್ತ ಹೇಮಂತ್ ನಗರಾಳೆ ಅವರಿಗೆ ಪತ್ರ ಬರೆದಿದ್ದು, ತಮ್ಮ ವಿರುದ್ಧ ಲಂಚದ ಆರೋಪ ನಿರಾಧಾರವಾಗಿದ್ದು, ಅದರ ವಿರುದ್ಧ ತಮಗೆ ಕಾನೂನು ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ. 

ವಾಂಖಡೆ ಅವರ ಮಧ್ಯವರ್ತಿಯೋರ್ವ ಶಾರುಖ್ ಬಳಿ 25 ಕೋಟಿ ರೂ. ಲಂಚ ಕೊಟ್ಟರೆ ಆರ್ಯನ್ ಖಾನ್ ಅವರನ್ನು ಬಿಡುಗಡೆ ಮಾಡಿಸುವುದಾಗಿ ಹೇಳಿದ್ದಾಗಿ ಪ್ರಕರಣದ ಮೊದಲನೇ ಆರೋಪಿ ಪ್ರಭಾಕರ್ ಸಯಿಲ್ ಸ್ಫೋಟಕ ಮಾಹಿತಿ ಬಹಿರಂಗ ಪಡಿಸಿದ್ದ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT