ಸಾಹಿತಿ ವರವರ ರಾವ್ 
ದೇಶ

ಎಲ್ಗಾರ್ ಪರಿಷದ್ ಆರೋಪಿ ವರವರ ರಾವ್ ಜಾಮೀನು ಅವಧಿ ವಿಸ್ತರಿಸಿದ ಬಾಂಬೆ ಹೈಕೋರ್ಟ್

ತಲೋಜಾ ಜೈಲಿನಲ್ಲಿ ಕಾರಾಗೃಹ ಶಿಕ್ಷೆ ಅನುಭವಿಸುತ್ತಿದ್ದ ರಾವ್ ಅವರಿಗೆ ಫೆಬ್ರವರಿ 22ರಂದು ಜಾಮೀನು ದೊರೆತಿತ್ತು. ಅದರಂತೆ ಸೆಪ್ಟೆಂಬರ್ 5ರಂದು ಅವರ ಜಾಮೀನು ಅವಧಿ ಕೊನೆಗೊಳ್ಳಲಿತ್ತು. 

ಮುಂಬೈ: ಎಲ್ಗಾರ್ ಪರಿಷದ್ ಗಲಭೆ ಪ್ರಕರದಡಿ ಮಾವೋವಾದಿಗಳೊಂದಿಗೆ ನಂಟು ಹೊಂದಿದ ಆರೋಪದಡಿ ಬಂಧನಕ್ಕೊಳಗಾಗಿ ಮಧ್ಯಂತರ ಜಾಮೀನಿನ ಮೇರೆಗೆ ಬಿಡುಗಡೆಯಾಗಿದ್ದ ತೆಲುಗು ಕವಿ, ಸಾಹಿತಿ ವರವರ ರಾವ್ ಅವರ್ ಜಾಮೀನು ಅವಧಿಯನ್ನು ಬಾಂಬೆ ಹೈಕೋರ್ಟ್ ವಿಸ್ತರಿಸಿದೆ.

ತಲೋಜಾ ಜೈಲಿನಲ್ಲಿ ಕಾರಾಗೃಹ ಶಿಕ್ಷೆ ಅನುಭವಿಸುತ್ತಿದ್ದ ರಾವ್ ಅವರಿಗೆ ಫೆಬ್ರವರಿ 22ರಂದು ಜಾಮೀನು ದೊರೆತಿತ್ತು. ಅದರಂತೆ ಸೆಪ್ಟೆಂಬರ್ 5ರಂದು ಅವರ ಜಾಮೀನು ಅವಧಿ ಕೊನೆಗೊಳ್ಳಲಿತ್ತು. 

ಇದೀಗ ಜಾಮೀನು ಅವಧಿಯನ್ನು ನವೆಂಬರ್ 18ರ ತನಕ ವಿಸ್ತರಿಸಿ ಬಾಂಬೆ ಹೈಕೋರ್ಟ್ ಆದೇಶ ಹೊರಡಿಸಿದೆ. 82 ವರ್ಷದ ರಾವ್ ಅವರಿಗೆ ವೈದ್ಯಕೀಯ ಚಿಕಿತ್ಸೆ ಆಧಾರದ ಮೇರೆಗೆ ಜಾಮೀನು ನೀಡಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT