ಸಾಹಿತಿ ವರವರ ರಾವ್ 
ದೇಶ

ಎಲ್ಗಾರ್ ಪರಿಷದ್ ಆರೋಪಿ ವರವರ ರಾವ್ ಜಾಮೀನು ಅವಧಿ ವಿಸ್ತರಿಸಿದ ಬಾಂಬೆ ಹೈಕೋರ್ಟ್

ತಲೋಜಾ ಜೈಲಿನಲ್ಲಿ ಕಾರಾಗೃಹ ಶಿಕ್ಷೆ ಅನುಭವಿಸುತ್ತಿದ್ದ ರಾವ್ ಅವರಿಗೆ ಫೆಬ್ರವರಿ 22ರಂದು ಜಾಮೀನು ದೊರೆತಿತ್ತು. ಅದರಂತೆ ಸೆಪ್ಟೆಂಬರ್ 5ರಂದು ಅವರ ಜಾಮೀನು ಅವಧಿ ಕೊನೆಗೊಳ್ಳಲಿತ್ತು. 

ಮುಂಬೈ: ಎಲ್ಗಾರ್ ಪರಿಷದ್ ಗಲಭೆ ಪ್ರಕರದಡಿ ಮಾವೋವಾದಿಗಳೊಂದಿಗೆ ನಂಟು ಹೊಂದಿದ ಆರೋಪದಡಿ ಬಂಧನಕ್ಕೊಳಗಾಗಿ ಮಧ್ಯಂತರ ಜಾಮೀನಿನ ಮೇರೆಗೆ ಬಿಡುಗಡೆಯಾಗಿದ್ದ ತೆಲುಗು ಕವಿ, ಸಾಹಿತಿ ವರವರ ರಾವ್ ಅವರ್ ಜಾಮೀನು ಅವಧಿಯನ್ನು ಬಾಂಬೆ ಹೈಕೋರ್ಟ್ ವಿಸ್ತರಿಸಿದೆ.

ತಲೋಜಾ ಜೈಲಿನಲ್ಲಿ ಕಾರಾಗೃಹ ಶಿಕ್ಷೆ ಅನುಭವಿಸುತ್ತಿದ್ದ ರಾವ್ ಅವರಿಗೆ ಫೆಬ್ರವರಿ 22ರಂದು ಜಾಮೀನು ದೊರೆತಿತ್ತು. ಅದರಂತೆ ಸೆಪ್ಟೆಂಬರ್ 5ರಂದು ಅವರ ಜಾಮೀನು ಅವಧಿ ಕೊನೆಗೊಳ್ಳಲಿತ್ತು. 

ಇದೀಗ ಜಾಮೀನು ಅವಧಿಯನ್ನು ನವೆಂಬರ್ 18ರ ತನಕ ವಿಸ್ತರಿಸಿ ಬಾಂಬೆ ಹೈಕೋರ್ಟ್ ಆದೇಶ ಹೊರಡಿಸಿದೆ. 82 ವರ್ಷದ ರಾವ್ ಅವರಿಗೆ ವೈದ್ಯಕೀಯ ಚಿಕಿತ್ಸೆ ಆಧಾರದ ಮೇರೆಗೆ ಜಾಮೀನು ನೀಡಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT