ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ 
ದೇಶ

ಅಸ್ಸಾಂ ಸಿಎಂ ವಿರುದ್ಧ ಚುನಾವಣಾ ಅಕ್ರಮ ಆರೋಪ ಸಾಬೀತು: ಕೇಂದ್ರ ಚುನಾವಣಾ ಆಯೋಗ

ಅಸ್ಸಾಂ ಕಾಂಗ್ರೆಸ್ ಮುಖಂಡ ಭುಪೆನ್ ಕುಮಾರ್ ಬೋರಾ ಅವರು ಸಿ.ಎಂ ವಿರುದ್ಧ ದೂರು ದಾಖಲಿಸಿದ್ದರು. ಪತ್ರಿಕಾ ವರದಿಯ ತುಣುಕುಗಳು, ವಿಡಿಯೊ ಕ್ಲಿಪ್ಪುಗಳನ್ನು ಅವರು ಆಯೋಗಕ್ಕೆ ಸಲ್ಲಿಸಿದ್ದರು. 

ನವದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಅವರಿಗೆ ಕೇಂದ್ರ ಚುನಾವಣಾ ಆಯೋಗ ನೋಟಿಸ್ ಕಳುಹಿಸಿದೆ. ಚುನಾವಣೆಯಲ್ಲಿ ಹಿಮಂತ ಅವರು ಕಾನೂನು ಉಲ್ಲಂಘಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಆಯೋಗ ನೋಟಿಸ್ ಕಳಿಸಿದೆ. 

ಅಸ್ಸಾಂ ಕಾಂಗ್ರೆಸ್ ಮುಖಂಡ ಭುಪೆನ್ ಕುಮಾರ್ ಬೋರಾ ಅವರು ಸಿ.ಎಂ ವಿರುದ್ಧ ದೂರು ದಾಖಲಿಸಿದ್ದರು. ಪತ್ರಿಕಾ ವರದಿಯ ತುಣುಕುಗಳು, ವಿಡಿಯೊ ಕ್ಲಿಪ್ಪುಗಳನ್ನು ಅವರು ಆಯೋಗಕ್ಕೆ ಸಲ್ಲಿಸಿದ್ದರು. 

ವಿದಿಯೊ ಕ್ಲಿಪ್ಪುಗಳಲ್ಲಿ ಹಿಮಂತ ಬಿಸ್ವಾ ಅವರು ಚುನಾವಣಾ ಪ್ರಚಾರ ಭಾಷಣಗಳಲ್ಲಿ ಆಶ್ವಾಸನೆಗಳನ್ನು ನೀಡುವುದು ಕಂಡುಬಂದಿತ್ತು. ಅಲ್ಲದೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಘೋಷಿಸುತ್ತಿರುವುದೂ ಕಂಡುಬಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT