ಸಾಂದರ್ಭಿಕ ಚಿತ್ರ 
ದೇಶ

ರಹಸ್ಯ ಮಾಹಿತಿ ಸೋರಿಕೆ: ಸಿಬಿಐನಿಂದ ನೌಕಾದಳ ಅಧಿಕಾರಿ ಸೇರಿದಂತೆ ಐವರ ಬಂಧನ

ಪ್ರಕರಣ ಸಂಬಂಧ ಸಿಬಿಐ ದೆಹಲಿ, ಮುಂಬೈ, ಹೈದರಾಬಾದ್, ವಿಶಾಖಪಟ್ಟಣಂ ಸೇರಿದಂತೆ ಇದುವರೆಗೂ 19 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. 

ನವದೆಹಲಿ: ದೇಶದ ಸಬ್ ಮರೈನ್ ಪ್ರಾಜೆಕ್ಟ್ ಸಂಬಂಧಿಸಿದಂತೆ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇರೆ ಸಿಬಿಐ, ನೌಕಾದಳ ಕಮಾಂಡರ್ ಸೇರಿದಂತೆ ಒಟ್ಟು ಐವರನ್ನು ಬಂಧಿಸಿದೆ. 

ಇಬ್ಬರು ನಿವೃತ್ತ ನೌಕಾದಳ ಸಿಬ್ಬಂದಿ ಹಾಗೂ ಓರ್ವ ವ್ಯಕ್ತಿಯನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದೆ. ಪ್ರಕರಣ ಸಂಬಂಧ ಸಿಬಿಐ ದೆಹಲಿ, ಮುಂಬೈ, ಹೈದರಾಬಾದ್, ವಿಶಾಖಪಟ್ಟಣಂ ಸೇರಿದಂತೆ ಇದುವರೆಗೂ 19 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. 

ಶೋಧ ಕಾರ್ಯಾಚರಣೆ ವೇಳೆ ದಾಖಲೆಪತ್ರಗಳು, ಡಿಜಿಟಲ್ ಸಾಕ್ಷ್ಯಗಳು ಸಿಬಿಐ ಅಧಿಕಾರಿಗಳಿಗೆ ಲಭ್ಯವಾಗಿದೆ ಎನ್ನಲಾಗಿದೆ. ಸಿಬಿಐ ತನಿಖೆಗೆ ಎಲ್ಲಾ ರೀತಿಯ ಸಹಾಯ ಮಾಡುವುದಾಗಿ ನೌಕಾದಲ ತಿಳಿಸಿದೆ. ಅಲ್ಲದೆ ಆಂತರಿಕ ತನಿಖಾ ಸಮಿತಿಯನ್ನು ರಚನೆ ಮಾಡಲಾಗಿದ್ದು ರಕ್ಷಣಾ ಮಾಹಿತಿ ಸೋರಿಕೆಯಾದುದರ ಕುರಿತು ಪರಿಶೀಲನೆ ನಡೆಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT