ಸಮೀರ್ ವಾಂಖಡೆ 
ದೇಶ

ಆರ್ಯನ್ ಖಾನ್ ಬಿಡುಗಡೆಗೆ ಲಂಚ ಬೇಡಿಕೆ ಆರೋಪ: ಎನ್ ಸಿ ಬಿ ಅಧಿಕಾರಿ ಸಮೀರ್ ವಾಂಖಡೆ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಸಮೀರ್ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಇದೀಗ ಹೊಸ ಪ್ರಕರಣ ದಾಖಲಾಗುವುದರೊಂದಿಗೆ ಅವರ ವಿರುದ್ಧ ಒಟ್ಟು 5 ಪ್ರಕರಣಗಳು ದಾಖಲಾದಂತಾಗಿದೆ. 

ಮುಂಬೈ: ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ ಪ್ರಕರಣದ ತನಿಖೆ ನಡೆಸುತ್ತಿದ್ದ ಎನ್ ಸಿ ಬಿ ಅಧಿಕಾರಿ ಸಮೀರ್ ವಾಂಖಡೆ ಅವರಿಗೆ ಮತ್ತೊಂದು ಕಂಟಕ ಸುತ್ತಿಕೊಂಡಿದೆ. ಅವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಮುಂಬೈನ ವಕೀಲರೊಬ್ಬರು ಪ್ರಕರಣ ದಾಖಲಿಸಿದ್ದಾರೆ.

ಅವರು ಆರ್ಯನ್ ಖಾನ್ ಬಿಡುಗಡೆಗೆ 25 ಕೋಟಿ ರೂ. ಲಂಚ ಬೇಡಿಕೆ ಇಟ್ಟಿದ್ದಾಗಿ ಆರೋಪಗಳು ಕೇಳಿಬಂದಿದ್ದವು.  ಅವರ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಇದೀಗ ಹೊಸ ಪ್ರಕರಣ ದಾಖಲಾಗುವುದರೊಂದಿಗೆ ಅವರ ವಿರುದ್ಧ ಒಟ್ಟು 5 ಪ್ರಕರಣಗಳು ದಾಖಲಾದಂತಾಗಿದೆ. 

ಇದಕ್ಕೂ ಮುನ್ನ ವಾಂಖಡೆ ಅವರು ಬಾಂಬೆ ಹೈಕೋರ್ಟಿಗೆ ತೆರಳಿ ಮಹಾರಾಷ್ಟ್ರ ಸರ್ಕಾರ ತಮ್ಮ ವಿರುದ್ಧ ನಡೆಸುತ್ತಿರುವ ವಿಚಾರಣೆಗೆ ತಡೆ ನೀಡುವಂತೆ ಕೇಳಿಕೊಂಡಿದ್ದಾರೆ. ಅಲ್ಲದೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

Related Article

ಮಹಾ ಸಚಿವ ನವಾಬ್ ಮಲಿಕ್ ವಿರುದ್ಧ ಪೊಲೀಸರಿಗೆ ಸಮೀರ್ ವಾಂಖೆಡೆ ಸಹೋದರಿ ದೂರು

ಸಮೀರ್ ವಾಂಖೆಡೆ ವಿರುದ್ಧ ಲಂಚ ಬೇಡಿಕೆ ಆರೋಪ: ಎನ್ ಸಿಬಿ ಅಧಿಕಾರಿಗಳು ಮುಂಬೈಗೆ ಆಗಮನ, ಪೊಲೀಸರಿಂದ ತನಿಖೆ ಆರಂಭ

ಸಮೀರ್ ವಾಂಖೆಡೆ ಸ್ಥೈರ್ಯಗೆಡಿಸುವ ಪ್ರಯತ್ನ: ಎನ್ ಸಿಬಿ ವಿರುದ್ಧ ನವಾಬ್ ಮಲಿಕ್ ಹೇಳಿಕೆ ನೀಡದಂತೆ ತಡೆಯಲು ಕೋರಿ ಪಿಐಎಲ್

'ಸಮೀರ್ ವಾಂಖೆಡೆ ನನ್ನ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆ': ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಹೊಸ ಆರೋಪ

'ನನ್ನ ಹೆಸರು ಜ್ಞಾನದೇವ್, ದಾವೂದ್ ಅಲ್ಲ': ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಹೇಳಿಕೆಗೆ ಸಮೀರ್ ವಾಂಖೆಡೆ ತಂದೆ ಸ್ಪಷ್ಟನೆ

ಕ್ರೂಸ್ ಡ್ರಗ್ ಕೇಸು: 'ಬೇರೆ ಉದ್ದೇಶಕ್ಕೆ ಬಂದಿದ್ದೇನೆ' ಎಂದು ದೆಹಲಿಗೆ ಬಂದಿಳಿದ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಹೇಳಿಕೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT