ಸಮೀರ್ ವಾಂಖಡೆ 
ದೇಶ

ಆರ್ಯನ್ ಖಾನ್ ಬಿಡುಗಡೆಗೆ ಲಂಚ ಬೇಡಿಕೆ ಆರೋಪ: ಎನ್ ಸಿ ಬಿ ಅಧಿಕಾರಿ ಸಮೀರ್ ವಾಂಖಡೆ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಸಮೀರ್ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಇದೀಗ ಹೊಸ ಪ್ರಕರಣ ದಾಖಲಾಗುವುದರೊಂದಿಗೆ ಅವರ ವಿರುದ್ಧ ಒಟ್ಟು 5 ಪ್ರಕರಣಗಳು ದಾಖಲಾದಂತಾಗಿದೆ. 

ಮುಂಬೈ: ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ ಪ್ರಕರಣದ ತನಿಖೆ ನಡೆಸುತ್ತಿದ್ದ ಎನ್ ಸಿ ಬಿ ಅಧಿಕಾರಿ ಸಮೀರ್ ವಾಂಖಡೆ ಅವರಿಗೆ ಮತ್ತೊಂದು ಕಂಟಕ ಸುತ್ತಿಕೊಂಡಿದೆ. ಅವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಮುಂಬೈನ ವಕೀಲರೊಬ್ಬರು ಪ್ರಕರಣ ದಾಖಲಿಸಿದ್ದಾರೆ.

ಅವರು ಆರ್ಯನ್ ಖಾನ್ ಬಿಡುಗಡೆಗೆ 25 ಕೋಟಿ ರೂ. ಲಂಚ ಬೇಡಿಕೆ ಇಟ್ಟಿದ್ದಾಗಿ ಆರೋಪಗಳು ಕೇಳಿಬಂದಿದ್ದವು.  ಅವರ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಇದೀಗ ಹೊಸ ಪ್ರಕರಣ ದಾಖಲಾಗುವುದರೊಂದಿಗೆ ಅವರ ವಿರುದ್ಧ ಒಟ್ಟು 5 ಪ್ರಕರಣಗಳು ದಾಖಲಾದಂತಾಗಿದೆ. 

ಇದಕ್ಕೂ ಮುನ್ನ ವಾಂಖಡೆ ಅವರು ಬಾಂಬೆ ಹೈಕೋರ್ಟಿಗೆ ತೆರಳಿ ಮಹಾರಾಷ್ಟ್ರ ಸರ್ಕಾರ ತಮ್ಮ ವಿರುದ್ಧ ನಡೆಸುತ್ತಿರುವ ವಿಚಾರಣೆಗೆ ತಡೆ ನೀಡುವಂತೆ ಕೇಳಿಕೊಂಡಿದ್ದಾರೆ. ಅಲ್ಲದೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

Related Article

ಮಹಾ ಸಚಿವ ನವಾಬ್ ಮಲಿಕ್ ವಿರುದ್ಧ ಪೊಲೀಸರಿಗೆ ಸಮೀರ್ ವಾಂಖೆಡೆ ಸಹೋದರಿ ದೂರು

ಸಮೀರ್ ವಾಂಖೆಡೆ ವಿರುದ್ಧ ಲಂಚ ಬೇಡಿಕೆ ಆರೋಪ: ಎನ್ ಸಿಬಿ ಅಧಿಕಾರಿಗಳು ಮುಂಬೈಗೆ ಆಗಮನ, ಪೊಲೀಸರಿಂದ ತನಿಖೆ ಆರಂಭ

ಸಮೀರ್ ವಾಂಖೆಡೆ ಸ್ಥೈರ್ಯಗೆಡಿಸುವ ಪ್ರಯತ್ನ: ಎನ್ ಸಿಬಿ ವಿರುದ್ಧ ನವಾಬ್ ಮಲಿಕ್ ಹೇಳಿಕೆ ನೀಡದಂತೆ ತಡೆಯಲು ಕೋರಿ ಪಿಐಎಲ್

'ಸಮೀರ್ ವಾಂಖೆಡೆ ನನ್ನ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆ': ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಹೊಸ ಆರೋಪ

'ನನ್ನ ಹೆಸರು ಜ್ಞಾನದೇವ್, ದಾವೂದ್ ಅಲ್ಲ': ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಹೇಳಿಕೆಗೆ ಸಮೀರ್ ವಾಂಖೆಡೆ ತಂದೆ ಸ್ಪಷ್ಟನೆ

ಕ್ರೂಸ್ ಡ್ರಗ್ ಕೇಸು: 'ಬೇರೆ ಉದ್ದೇಶಕ್ಕೆ ಬಂದಿದ್ದೇನೆ' ಎಂದು ದೆಹಲಿಗೆ ಬಂದಿಳಿದ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಹೇಳಿಕೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT