ಸಂಗ್ರಹ ಚಿತ್ರ 
ದೇಶ

ಪುನೀತ್ ರಾಜಕುಮಾರನಿಗೆ ವಿಶೇಷವಾಗಿ ಶ್ರದ್ಧಾಂಜಲಿ ಅರ್ಪಿಸಿದ ವೈಎಸ್ ಜಗನ್ ಅಭಿಮಾನಿಗಳು

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕದಲ್ಲಿ ಮಾತ್ರವಲ್ಲ ದಕ್ಷಿಣ ಭಾರತದಾದ್ಯಂತ ಅಭಿಮಾನಿಗಳು ಇದ್ದಾರೆ. ಇವರ ಅಕಾಲಿಕ ಸಾವಿಗೆ ಶೋಕ ವ್ಯಕ್ತಪಡಿಸಿರುವ ಆಂಧ್ರ ಪ್ರದೇಶದ ಅಭಿಮಾನಿಗಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕದಲ್ಲಿ ಮಾತ್ರವಲ್ಲ ದಕ್ಷಿಣ ಭಾರತದಾದ್ಯಂತ ಅಭಿಮಾನಿಗಳು ಇದ್ದಾರೆ. ಇವರ ಅಕಾಲಿಕ ಸಾವಿಗೆ ಶೋಕ ವ್ಯಕ್ತಪಡಿಸಿರುವ ಆಂಧ್ರ ಪ್ರದೇಶದ ಅಭಿಮಾನಿಗಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಅಭಿಮಾನಿಗಳು ವಿಡಿಯೋ ನಿರ್ಮಾಣ ಮಾಡಿದ್ದಾರೆ. ಪುನೀತ್ ಅವರು ಬೇರೆಬೇರೆ ಸಂದರ್ಭಗಳಲ್ಲಿ ಕರ್ನಾಟಕದಾದ್ಯಂತ ಸಂಚರಿಸಿದ್ದರು. ಅವರನ್ನು ಕಾಣಲು ಅಪಾರ ಸಂಖ್ಯೆಯ ಅಭಿಮಾನಿಗಳು ಸೇರಿದ್ದರು. ಇಂಥ ದೃಶ್ಯಗಳನ್ನು ವಿಡಿಯೋದಲ್ಲಿ ಬಳಕೆ ಮಾಡಲಾಗಿದೆ.

ಪುನೀತ್ ಅವರು ಅಶಕ್ತರಿಗೆ, ಅನಾಥರಿಗೆ ನೀಡುತ್ತಿದ್ದ ನೆರವನ್ನು ಹಾಡಿನಲ್ಲಿ ಶ್ಲಾಘಿಸಲಾಗಿದೆ. ಇವರ ಗುಣಗಳನ್ನು ಪ್ರಶಂಸಿಸಲಾಗಿದೆ. ಈಗಾಗಲೇ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲ್ಯಾಣ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣ: ರಾಜ್ಯ ಸರ್ಕಾರ ಪ್ರಸ್ತಾಪ

ಮನೆಗಳಿಗೆ ಎಲ್‌ಪಿಜಿ, ವಾಹನಗಳಿಗೆ ಸಿಎನ್‌ಜಿ ಪೂರೈಕೆ 100 ಪರ್ಸೆಂಟ್ ಗ್ಯಾರಂಟಿ: ಕೇಂದ್ರ ಭರವಸೆ

T20 World Cup ಗೆದ್ದ ಟೀಂ ಇಂಡಿಯಾಕ್ಕೆ 131 ಕೋಟಿ ರೂ. ಬಂಪರ್ ಬಹುಮಾನ! ದುಡ್ಡು ಹೇಗೆ ಹಂಚಿಕೆಯಾಗುತ್ತೆ ಗೊತ್ತಾ?

ಬಿಕ್ಕಟ್ಟಿನ ಬೆನ್ನಲ್ಲೇ IndiGo CEO ಪೀಟರ್ ಎಲ್ಬರ್ಸ್ ರಾಜೀನಾಮೆ

ಕೊನೆಗೂ ರಿಪೇರಿಯಾಗಲೇ ಇಲ್ಲ.. Op Sindoor ವೇಳೆ ಭಾರತ ಹೊಡೆದಿದ್ದ Murid Air Base Building ಅನ್ನೇ ನೆಲಸಮ ಮಾಡಿದ ಪಾಕಿಸ್ತಾನ!

SCROLL FOR NEXT