ಪೋಸ್ ನೀಡುತ್ತಿರುವ ಪ್ರಾಂಜಲ್ ಸುರಭಿ 
ದೇಶ

ತಿಪ್ಪೆ ರಾಶಿ ಮೇಲೆ ಫೋಟೊ ಶೂಟ್ ಮಾಡಿಸಿಕೊಂಡ ಮಾಡೆಲ್: ತ್ಯಾಜ್ಯ ವಿಲೇವಾರಿ ಸಮಸ್ಯೆಯತ್ತ ಗಮನ ಸೆಳೆಯುವ ಪ್ರಯತ್ನ 

ರಾಂಚಿಯ ಹೊರವಲಯದಲ್ಲಿ ನಗರದ ಕಸವೆಲ್ಲವನ್ನೂ ಸುರಿಯಲಾಗುತ್ತಿದೆ. ಸುತ್ತಮುತ್ತಲಿನವರು ಅದರಿಂದ ತೊಂದರೆ ಅನುಭವಿಸುತ್ತಿದ್ದಾರೆ. 

ರಾಂಚಿ: ಮಾಡೆಲಿಂಗ್ ಫೋಟೊ ಶೂಟ್ ಮಾಡಿಸಿಕೊಳ್ಳುವವರು ಪಾರ್ಕು, ಐಶಾರಾಮಿ ಮನೆಗಳು, ಸ್ಟುಡಿಯೋ ಮತ್ತಿತರ ಕಡೆಗಳಿಗೆ ತೆರಳುತ್ತಾರೆ. ಆದರೆ ಇಲ್ಲೊಬ್ಬಳು ಹುಡುಗಿ ಸಾವಿರಾರು ಟನ್ ಗಳಷ್ಟು ಪ್ರಮಾಣದ ತಿಪ್ಪೆಯನ್ನು ಸುರಿಯಲಾದ ಜಾಗದಲ್ಲಿ, ತಿಪ್ಪೆ ರಾಶಿ ಮಧ್ಯ ಓಡಾಡುತ್ತಾ ಫೋಟೊ ಶೂಟ್ ಮಾಡಿಸಿಕೊಂಡಿದ್ದಾಳೆ. 

ಆಕೆಯ ಈ ಫೋಟೊ ಶೂಟ್ ಗೆ ಜಗತ್ತಿನೆಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ. ಏಕೆಂದರೆ ಈ ಹುಡುಗಿ ಈ ಜಾಗದಲ್ಲಿ ಫೋಟೊ ಶೂಟ್ ಮಾಡಿಸಿಕೊಂಡಿದ್ದು ಕಸ ವಿಲೇವಾರಿ ಸಮಸ್ಯೆಯತ್ತ ಸರ್ಕಾರದ ಗಮನ ಸೆಳೆಯಲು. ಅಂದ ಹಾಗೆ ಪ್ರಾಂಜಲ್ ಸುರಭಿ ಎನ್ನುವ ಹೆಸರಿನ ಈ ರೂಪದರ್ಶಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ.

ರಾಂಚಿಯ ಹೊರವಲಯದಲ್ಲಿ ನಗರದ ಕಸವೆಲ್ಲವನ್ನೂ ಸುರಿಯಲಾಗುತ್ತಿದೆ. ಸುತ್ತಮುತ್ತಲಿನವರು ಅದರಿಂದ ತೊಂದರೆ ಅನುಭವಿಸುತ್ತಿದ್ದಾರೆ. 

ಅಂತಾರಾಷ್ಟ್ರೀಯ ಫೋಟೊ ಸ್ಪರ್ಧೆಯಲ್ಲಿ ಆಯ್ಕೆಯಾಗಿರುವ 119 ದೇಶಗಳ 7000 ಫೋಟೋಗಳಲ್ಲಿ ಸುರಭಿಯ ಫೋಟೋ ಕೂಡಾ ಸೇರಿದೆ ಎನ್ನುವುದು ಸಂತಸದ ಸಂಗತಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

SCROLL FOR NEXT