ಮೋಹನ್ ಭಾಗವತ್ 
ದೇಶ

ಶತಮಾನೋತ್ಸವ ವರ್ಷದ ವೇಳೆಗೆ ಆರ್ ಎಸ್ ಎಸ್ ಪ್ರತಿ ಮನೆ ತಲುಪಬೇಕು: ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂಸೇವಕ ಸಂಘವು ನಾಲ್ಕು ವರ್ಷಗಳ ಬಳಿಕ ತನ್ನ ಶತಮಾನೋತ್ಸವವನ್ನು ಆಚರಿಸುವ ವೇಳೆಗೆ ಸಂಘಟನೆಯ ಗುರಿಯು ಪ್ರತಿ ಮನೆಯನ್ನು ತಲುಪಿರಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ

ಜಾರ್ಖಂಡ್: ರಾಷ್ಟ್ರೀಯ ಸ್ವಯಂಸೇವಕ ಸಂಘವು ನಾಲ್ಕು ವರ್ಷಗಳ ಬಳಿಕ ತನ್ನ ಶತಮಾನೋತ್ಸವವನ್ನು ಆಚರಿಸುವ ವೇಳೆಗೆ ಸಂಘಟನೆಯ ಗುರಿಯು ಪ್ರತಿ ಮನೆಯನ್ನು ತಲುಪಿರಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ. 

ಸಂಘಟನೆಯ ಬೆಳವಣಿಗೆ ಅವಲೋಕನಕ್ಕಾಗಿ ಮೂರು ದಿನಗಳ ಭೇಟಿ ಅಂಗವಾಗಿ ಶುಕ್ರವಾರ ಜಾರ್ಖಂಡ್‌ನ ಧನಬಾದ್ ತಲುಪಿದ ಆರ್‌ಎಸ್‌ಎಸ್ ಮುಖ್ಯಸ್ಥರು, ಜಾರ್ಖಂಡ್ ಮತ್ತು ಬಿಹಾರದ ಹಿರಿಯ ನಾಯಕರೊಂದಿಗೆ ಸಭೆ ನಡೆಸಿದರು.

'ಸಂಘಟನೆಯು 2025ಕ್ಕೆ 100 ವರ್ಷಗಳನ್ನು ಪೂರೈಸುವ ವೇಳೆಗೆ, ಎಲ್ಲಾ ಗ್ರಾಮಗಳಲ್ಲಿ ಶಾಖೆಗಳ ವಿಸ್ತರಣೆಯೊಂದಿಗೆ ಸ್ವಯಂ ಸೇವಕರು ಪ್ರತಿ ಮನೆಗೂ ತಲುಪಬೇಕು. ಹೀಗೆ ಮಾಡಲು ಎಲ್ಲರೂ ಶ್ರಮವಹಿಸಬೇಕು ಎಂದು ಸಲಹೆ ನೀಡಿದ ಅವರು, ಆರ್‌ಎಸ್‌ಎಸ್ ಸದಸ್ಯರಿಗೆ ಅವರ ನಡವಳಿಕೆ ಹೇಗಿರಬೇಕು ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಅವರ ಜೀವನವನ್ನು ಹೇಗೆ ಮೀಸಲಿಡಬೇಕು ಎಂದು ತಿಳಿಸಲಾಗಿದೆ ಎಂದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT