ಮೋಹನ್ ಭಾಗವತ್ 
ದೇಶ

ಶತಮಾನೋತ್ಸವ ವರ್ಷದ ವೇಳೆಗೆ ಆರ್ ಎಸ್ ಎಸ್ ಪ್ರತಿ ಮನೆ ತಲುಪಬೇಕು: ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂಸೇವಕ ಸಂಘವು ನಾಲ್ಕು ವರ್ಷಗಳ ಬಳಿಕ ತನ್ನ ಶತಮಾನೋತ್ಸವವನ್ನು ಆಚರಿಸುವ ವೇಳೆಗೆ ಸಂಘಟನೆಯ ಗುರಿಯು ಪ್ರತಿ ಮನೆಯನ್ನು ತಲುಪಿರಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ

ಜಾರ್ಖಂಡ್: ರಾಷ್ಟ್ರೀಯ ಸ್ವಯಂಸೇವಕ ಸಂಘವು ನಾಲ್ಕು ವರ್ಷಗಳ ಬಳಿಕ ತನ್ನ ಶತಮಾನೋತ್ಸವವನ್ನು ಆಚರಿಸುವ ವೇಳೆಗೆ ಸಂಘಟನೆಯ ಗುರಿಯು ಪ್ರತಿ ಮನೆಯನ್ನು ತಲುಪಿರಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ. 

ಸಂಘಟನೆಯ ಬೆಳವಣಿಗೆ ಅವಲೋಕನಕ್ಕಾಗಿ ಮೂರು ದಿನಗಳ ಭೇಟಿ ಅಂಗವಾಗಿ ಶುಕ್ರವಾರ ಜಾರ್ಖಂಡ್‌ನ ಧನಬಾದ್ ತಲುಪಿದ ಆರ್‌ಎಸ್‌ಎಸ್ ಮುಖ್ಯಸ್ಥರು, ಜಾರ್ಖಂಡ್ ಮತ್ತು ಬಿಹಾರದ ಹಿರಿಯ ನಾಯಕರೊಂದಿಗೆ ಸಭೆ ನಡೆಸಿದರು.

'ಸಂಘಟನೆಯು 2025ಕ್ಕೆ 100 ವರ್ಷಗಳನ್ನು ಪೂರೈಸುವ ವೇಳೆಗೆ, ಎಲ್ಲಾ ಗ್ರಾಮಗಳಲ್ಲಿ ಶಾಖೆಗಳ ವಿಸ್ತರಣೆಯೊಂದಿಗೆ ಸ್ವಯಂ ಸೇವಕರು ಪ್ರತಿ ಮನೆಗೂ ತಲುಪಬೇಕು. ಹೀಗೆ ಮಾಡಲು ಎಲ್ಲರೂ ಶ್ರಮವಹಿಸಬೇಕು ಎಂದು ಸಲಹೆ ನೀಡಿದ ಅವರು, ಆರ್‌ಎಸ್‌ಎಸ್ ಸದಸ್ಯರಿಗೆ ಅವರ ನಡವಳಿಕೆ ಹೇಗಿರಬೇಕು ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಅವರ ಜೀವನವನ್ನು ಹೇಗೆ ಮೀಸಲಿಡಬೇಕು ಎಂದು ತಿಳಿಸಲಾಗಿದೆ ಎಂದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?