ಅಭಿಷೇಕ್ ಬ್ಯಾನರ್ಜಿ 
ದೇಶ

ಉತ್ತರಪ್ರದೇಶ ಯೋಗಿ ಅಭಿವೃದ್ಧಿ ಜಾಹೀರಾತಿನಲ್ಲಿ ಪ. ಬಂಗಾಳ ಫ್ಲೈ ಓವರ್ ಅವಾಂತರ: ಟಿಎಂಸಿ ಲೇವಡಿ

ಯೋಗಿ ಜಾಹೀರಾತೊಂದರಲ್ಲಿ ಪ.ಬಂಗಾಳದ ಫ್ಲೈ ಓವರ್ ಚಿತ್ರವನ್ನು ಬಳಸಿಕೊಳ್ಳಲಾಗಿರುವುದನ್ನು ಟಿ ಎಂ ಸಿ ಪಕ್ಷ ಪತ್ತೆ ಹಚ್ಚಿದ್ದು, ಪ್ರಕರಣ ವಿವಾದದ ರೂಪ ಪಡೆದುಕೊಂಡಿದೆ. 

ಲಕನೌ: ಮುಂದಿನ ಚುನಾವಣೆಗೆ ಸಿದ್ಧವಾಗುತ್ತಿರುವ ಯೋಗಿ ಆದಿತ್ಯನಾಥರ ಬಿಜೆಪಿ ಸರ್ಕಾರ ರಾಜ್ಯದಲ್ಲಿ ತಾನು ಕೈಗೊಂಡ ಅಭಿವೃದ್ಧಿ ಕಾರ್ಯಗಳ ಜಾಹೀರಾತನ್ನು ಪ್ರಕಟಿಸಿತ್ತು. ಆ ಜಾಹೀರಾತುಗಳಲ್ಲಿ ಯೋಗಿ ಸರ್ಕಾರ ರಾಜ್ಯದ ರಸ್ತೆಗಳು, ಮೂಲ ಸೌಕರ್ಯಗಳ ಚಿತ್ರಗಳ ಜೊತೆಗೆ ಯೋಗಿ ಭಾವಚಿತ್ರವನ್ನು ಬಳಸಿಕೊಳ್ಳಲಾಗಿತ್ತು.


ಯೋಗಿ ಜಾಹೀರಾತೊಂದರಲ್ಲಿ ಪ.ಬಂಗಾಳದ ಕೋಲ್ಕತಾ ಫ್ಲೈ ಓವರ್ ಚಿತ್ರವನ್ನು ಬಳಸಿಕೊಳ್ಳಲಾಗಿರುವುದನ್ನು ಟಿ ಎಂ ಸಿ ಪಕ್ಷ ಪತ್ತೆ ಹಚ್ಚಿದ್ದು, ಪ್ರಕರಣ ವಿವಾದದ ರೂಪ ಪಡೆದುಕೊಂಡಿದೆ. 


ಯೋಗಿಯವರ ಅಭಿವೃದ್ಧಿ ಕೆಲಸಗಳ ಜಾಹೀರಾತಿನಲ್ಲಿ ಪ.ಬಂಗಾಳದ ಫ್ಲೈ ಓವರ್ ಇರುವುದರಿಂದ ಬಿಜೆಪಿ ಸರ್ಕಾರ ಟಿ.ಎಂ.ಸಿ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ ಎನ್ನುವುದನ್ನು ಒಪ್ಪಿಕೊಂಡಂತಾಗಿದೆ ಎಂದು ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಲೇವಡಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT