ಹರಿಯಾಣದ ಕರ್ನಾಲ್ ನಲ್ಲಿ ರೈತರ ಪ್ರತಿಭಟನೆ 
ದೇಶ

ರೈತರ ಪ್ರತಿಭಟನೆ ಸಂಬಂಧ 4 ರಾಜ್ಯಗಳ ಸರ್ಕಾರಗಳಿಗೆ ನೋಟೀಸ್ ಕಳಿಸಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ

ರೈತರ ಪ್ರತಿಭಟನೆಯಿಂದಾಗಿ ದೇಶಾದ್ಯಂತ 9,000 ಸಣ್ಣ, ಮಧ್ಯಮ ಮತ್ತು ದೊಡ್ಡ ಕಂಪನಿಗಳಿಗೆ ನಷ್ಟ ಸಂಭವಿಸಿದೆ. ಈ ಬಗ್ಗೆ ತನ್ನ ಬಳಿ ದೂರುಗಳು ಬರುತ್ತಲೇ ಇರುವುದಾಗಿ ಆಯೋಗ ತಿಳಿಸಿದೆ. 

ನವದೆಹಲಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರೈತರ ಪ್ರತಿಭಟನೆ ಸಂಬಂಧ ದೆಹಲಿ, ಉತ್ತರಪ್ರದೇಶ, ಹರಿಯಾಣ ಮತ್ತು ರಾಜಸ್ಥಾನ ರಾಜ್ಯ ಸರ್ಕಾರಗಳಿಗೆ ನೋಟೀಸ್ ಕಳುಹಿಸಿದೆ. 

ದೇಶದಲ್ಲಿ ಕೃಷಿ ಕಾನೂನು ವಿರೋಧಿಸಿ ನಡೆಯುತ್ತಿರುವ ರೈತರ ಪ್ರತಿಭಟನೆಯಿಂದಾಗಿ ಸಾರಿಗೆ, ಕಾರ್ಖಾನೆ ಉದ್ದಿಮೆ ಹಾಗೂ ಕೊರೊನಾ ಮಾರ್ಗಸೂಚಿ ಪಾಲನೆ ವಿಷಯಗಳಲ್ಲಿ ದುಷ್ಪರಿಣಾಮ ಉಂಟಾಗಿದೆ ಎಂದು ನೋಟೀಸ್ ನಲ್ಲಿ ಹೇಳಿದೆ. 

ರೈತರ ಪ್ರತಿಭಟನೆಯಿಂದಾಗಿ 9000 ಸಣ್ಣ, ಮಧ್ಯಮ ಮತ್ತು ದೊಡ್ಡ ಕಂಪನಿಗಳಿಗೆ ನಷ್ಟ ಸಂಭವಿಸಿದೆ. ಈ ಬಗ್ಗೆ ತನ್ನ ಬಳಿ ದೂರುಗಳು ಬರುತ್ತಲೇ ಇರುವುದಾಗಿ ಆಯೋಗ ತಿಳಿಸಿದೆ. 

ಅಲ್ಲದೆ ರೈತರ ಪ್ರತಿಭಟನೆ ನಡೆಯುತ್ತಿರುವ ಸ್ಥಳಗಳಲ್ಲಿ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಸಂಭವಿಸುತ್ತಿದೆ. ರಾಜ್ಯಸರ್ಕಾರಗಳು ಈ ನಗ್ಗೆ ನಿರ್ಲಕ್ಷ್ಯ ತೋರಿರುವುದಾಗಿ ಆಯೋಗ ಆರೋಪಿಸಿದೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ