ಸಂಗ್ರಹ ಚಿತ್ರ 
ದೇಶ

ಜಮ್ಮು ಕಾಶ್ಮೀರ: ಭಾರತೀಯ ಸೈನಿಕರ ಮೇಲೆ ಉಗ್ರರ ದಾಳಿ: ಸಾವು ನೋವು ವರದಿಯಾಗಿಲ್ಲ

ಉಗ್ರರು ಪರಾರಿಯಾಗುವ ಮುನ್ನ ತಮ್ಮ ಶಸ್ತ್ರಾಸ್ತ್ರಗಳನ್ನು ಸ್ಥಳದಲ್ಲಿಯೇ ಬಿಟ್ಟುಹೋಗಿದ್ದಾರೆ ಎಂಡು ತಿಳಿದುಬಂದಿದೆ. ಅದನ್ನು ಸೈನಿಕರು ವಶಪಡಿಸಿಕೊಂಡಿದ್ದಾರೆ. 

ಶ್ರೀನಗರ: ನೂರ್ ಬಾಗ್ ಎಂಬಲ್ಲಿ ಭಾರತೀಯ ಭದ್ರತಾಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಸ್ಥಳೀಯ ಪೊಲೀಸರು ಘಟನೆಯಲ್ಲಿ ಯಾರಿಗೂ ಅಪಾಯ ಸಂಭವಿಸಿಲ್ಲ ಎಂದು ದೃಢಪಡಿಸಿದ್ದಾರೆ. 

ಉಗ್ರರ ದಾಳಿಗೆ ಭಾರತೀಯ ಸೈನಿಕರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಈ ಸಂದರ್ಭ ಉಗ್ರರನ್ನು ಭಾರತೀಯ ಸೈನಿಕರು ಬೆನ್ನಟ್ಟಿದಾಗ ಉಗ್ರರು ತಪ್ಪಿಸಿಕೊಂಡು ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಉಗ್ರರು ಪರಾರಿಯಾಗುವ ಮುನ್ನ ತಮ್ಮ ಶಸ್ತ್ರಾಸ್ತ್ರಗಳನ್ನು ಸ್ಥಳದಲ್ಲಿಯೇ ಬಿಟ್ಟುಹೋಗಿದ್ದಾರೆ ಎಂಡು ತಿಳಿದುಬಂದಿದೆ. ಅದನ್ನು ಸೈನಿಕರು ವಶಪಡಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT