ನಿತಿನ್ ಗಡ್ಕರಿ 
ದೇಶ

ಭಾರತದ ಇತ್ತೀಚಿನ ಹೈವೇ ಯೋಜನೆಗಳಲ್ಲಿ ಚೀನಾದ ಕಂಪನಿಗಳು ಹಣ ಹೂಡಿಲ್ಲ: ನಿತಿನ್ ಗಡ್ಕರಿ

ಜುಲೈ 2020ರಲ್ಲಿ ಚೀನಾ ಜೊತೆ ಗಡಿ ಸಂಘರ್ಷ ಏರ್ಪಟ್ಟಾಗ ಭಾರತ, ಇನ್ನುಮುಂದೆ ತನ್ನ ನೆಲದಲ್ಲಿ ಚೀನಾ ಸಂಸ್ಥೆಗಳು ಹೂಡಿಕೆ ಮಾಡಲು ಬಿಡುವುದಿಲ್ಲ ಎನ್ನುವ ನಿರ್ಧಾರ ತಳೆದಿತ್ತು. 

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಭಾರತದ ಇತ್ತೀಚಿನ ಹೈವೇ ಯೋಜನೆಗಳಲ್ಲಿ ಚೀನಾದ ಕಂಪನಿಗಳು ಹಣ ಹೂಡಿಲ್ಲ ಎಂದು ತಿಳಿಸಿದ್ದಾರೆ. 

ಜುಲೈ 2020ರಲ್ಲಿ ಚೀನಾ ಜೊತೆ ಗಡಿ ಸಂಘರ್ಷ ಏರ್ಪಟ್ಟಾಗ ಭಾರತ, ಇನ್ನುಮುಂದೆ ತನ್ನ ನೆಲದಲ್ಲಿ ಚೀನಾ ಸಂಸ್ಥೆಗಳು ಹೂಡಿಕೆ ಮಾಡಲು ಬಿಡುವುದಿಲ್ಲ ಎನ್ನುವ ನಿರ್ಧಾರ ತಳೆದಿತ್ತು. 

ಅಲ್ಲದೆ ಚೀನಾದ ಕಂಪನಿಗಳು ಭಾರತದ ಹೈವೇ ಪ್ರಾಜೆಕ್ಟುಗಳಲ್ಲಿ ಹಣ ಹೂಡಿಕೆ ಮಾಡಲು ನಿರ್ಬಂಧ ವಿಧಿಸಿತ್ತು.
ಇತ್ತೀಚಿನ ಸಂದರ್ಶನವೊಂದರಲ್ಲಿ ನಿತಿನ್ ಗಡ್ಕರಿ ಭಾರತ ಆಮದನ್ನು ಕಡಿಮೆ ಮಾಡಿ ರಫ್ತನ್ನು ಹೆಚ್ಚು ಮಾಡುವ ಬಗ್ಗೆ ಒಲವು ತೋರಿದ್ದರು ಎನ್ನುವುದು ಗಮನಾರ್ಹ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT