ಟಿವಿ ಜರ್ನಲಿಸ್ಟ್  ಅರಿಂದಮ್ ದಾಸ್ 
ದೇಶ

ಒಡಿಶಾ: ಆನೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ದೋಣಿ ಮಗುಚಿಬಿದ್ದು, ಟಿವಿ ವರದಿಗಾರ ದುರ್ಮರಣ

ಆನೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ ಒಡಿಆರ್ ಎಎಫ್ ಪವರ್ ದೋಣಿ ಮಹಾದಾಯಿ ನದಿಯಲ್ಲಿ ಮಗುಚಿ ಬಿದ್ದ ಪರಿಣಾಮ ಒಡಿಶಾದ ಖ್ಯಾತ ಟಿವಿ ಜರ್ನಲಿಸ್ಟ್  ಅರಿಂದಮ್ ದಾಸ್ ಶುಕ್ರವಾರ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಭುವನೇಶ್ವರ್: ಆನೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ ಒಡಿಆರ್ ಎಎಫ್ ಪವರ್ ದೋಣಿ ಮಹಾದಾಯಿ ನದಿಯಲ್ಲಿ ಮಗುಚಿ ಬಿದ್ದ ಪರಿಣಾಮ ಒಡಿಶಾದ ಖ್ಯಾತ ಟಿವಿ ಜರ್ನಲಿಸ್ಟ್ ಅರಿಂದಮ್ ದಾಸ್ ಶುಕ್ರವಾರ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿ ಮತ್ತು ಕ್ಯಾಮರಾ ಪತ್ರಕರ್ತರೊಂದಿಗೆ ಅರಿಂದಮ್ ದಾಸ್ ಪವರ್ ಬೋಟ್ ನಲ್ಲಿದ್ದರು. ಪ್ರಬಲ ಪ್ರವಾಹದಿಂದಾಗಿ ದೋಣಿ ನದಿಯಲ್ಲಿ ಮಗುಚಿಬಿದಿದ್ದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತರ ಪತ್ರಕರ್ತರು ಹಾಗೂ ಮೂವರು ಒಡಿಆರ್ ಎಫ್ ಸಿಬ್ಬಂದಿ  ಗಂಭೀರ ಸ್ಥಿತಿಯಲ್ಲಿದ್ದಾಗ ಕಟಕ್ ನ ಎಸ್ ಸಿಬಿ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಷ್ಟರಲ್ಲಿ ಅರಿಂದಮ್ ಸಾವನ್ನಪ್ಪಿದ್ದ, ಆತನನ್ನು ಬದುಕುಳಿಸಲು ಸುಮಾರು ಒಂದು ಗಂಟೆಗಳ ಕಾಲ ಪ್ರಯತ್ನಿಸಲಾಯಿತು ಎಂದು ಎಸ್‌ಸಿಬಿ ಅಧೀಕ್ಷಕ ಭುವಾನಂದ ಮೊಹರಾನಾ ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT