ಪಠ್ಯಪುಸ್ತಕ ಬಿಡುಗಡೆಗೊಳಿಸುತ್ತಿರುವ ದೆಹಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ಮತ್ತು ಡಿಸಿಎಂ ಮನೀಶ್ ಸಿಸೋಡಿಯ 
ದೇಶ

ದೆಹಲಿ ಆಪ್ ಸರ್ಕಾರದಿಂದ ಶಾಲಾಮಕ್ಕಳಿಗೆ 'ದೇಶಭಕ್ತಿ ಧ್ಯಾನ್' ಪಠ್ಯ ಪುಸ್ತಕ ಬಿಡುಗಡೆ: ಮಕ್ಕಳಲ್ಲಿ ದೇಶಭಕ್ತಿ ಬೆಳೆಸಲು ಕ್ರಮ

ದೆಹಲಿ ಆಪ್ ಸರ್ಕಾರ ಶಾಲಾ ಮಕ್ಕಳು ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ 'ದೇಶಭಕ್ತಿ ಧ್ಯಾನ್' ಎನ್ನುವ ದೇಶಪ್ರೇಮ ಪಠ್ಯವನ್ನು ಸಿದ್ಧಪಡಿಸಿದೆ. ಪ್ರತಿದಿನ ಬೆಳಿಗ್ಗೆ ತರಗತಿ ಶುರುವಿನಲ್ಲಿ ವಿದ್ಯಾರ್ಥಿಗಳು ನಾನು ಭಾರತ ದೇಶವನ್ನು ಗೌರವಿಸುತ್ತೇನೆ ಎಂದು ಜೋರಾಗಿ ಪಠಿಸಬೇಕು.

ನವದೆಹಲಿ: ದೆಹಲಿ ಆಪ್ ಸರ್ಕಾರ ಶಾಲಾ ಮಕ್ಕಳು ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ 'ದೇಶಭಕ್ತಿ ಧ್ಯಾನ್' ಎನ್ನುವ ದೇಶಪ್ರೇಮ ಪಠ್ಯವನ್ನು ಸಿದ್ಧಪಡಿಸಿದೆ. ಪ್ರತಿದಿನ ಬೆಳಿಗ್ಗೆ ತರಗತಿ ಶುರುವಿನಲ್ಲಿ ವಿದ್ಯಾರ್ಥಿಗಳು ನಾನು ಭಾರತ ದೇಶವನ್ನು ಗೌರವಿಸುತ್ತೇನೆ ಎಂದು ಜೋರಾಗಿ ಪಠಿಸಬೇಕು.

ಪ್ರತಿದಿನ ತರಗತಿ ಶುರುವಾಗುವ ಮುನ್ನ ಬೆಳಿಗ್ಗೆ 5 ನಿಮಿಷಗಳ ಕಾಲ ದೇಶಭಕ್ತಿ ಬೆಳೆಸುವ ಕಾರ್ಯಕ್ರಮವನ್ನು ಮಕ್ಕಳಿಗಾಗಿ ನಡೆಸಲಾಗುವುದು. ಅದರಲ್ಲಿ ಭಾರತ ಏಕೆ ಮಹಾನ್ ದೇಶ ಮತ್ತು ಏಕೆ ಇನ್ನೂ ನಮ್ಮ ದೇಶ ಅಭಿವೃದ್ಧಿ ಹೊಂದಿಲ್ಲ ಎನ್ನುವ ವಿಚಾರವನ್ನು ಮಕ್ಕಳಿಗೆ ಪ್ರಸ್ತುತ ಪಡಿಸಲಾಗುವುದು.

6ರಿಂದ ದ್ವಿತೀಯ ಪಿಯುಸಿ ತನಕ ವಿದ್ಯಾರ್ಥಿಗಳಿಗೆ ದೇಶಪ್ರೇಮ ಪಠ್ಯ ಬೋಧನೆ ಮಾಡಲಾಗುವುದು. ಪ್ರತಿದಿನ 5 ನಿಮಿಷಗಳ ದೇಶಭಕ್ತಿ ಕುರಿತ ವಿಚಾರ ಪ್ರಸ್ತುತಿ ಹೊರತಾಗಿ 40 ನಿಮಿಷಗಳ ಕಾಲ ವಿದ್ಯಾರ್ಥಿಗಳಿಗೆ ದೇಶಪ್ರೇಮ ಪಠ್ಯ ಬೋಧನೆ ಮಾಡಲಾಗುವುದು.

6- 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ಈ ಬೋಧನೆ ನಡೆಯಲಿದ್ದರೆ, 9- ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರಕ್ಕೆ ಎರಡು ದಿನ ದೇಶಪ್ರೇಮ ಕುರಿತ ತರಗತಿ ನಡೆಸಲಾಗುವುದು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT