ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ ಅಂಗವಾಗಿ ಗಣ್ಯರಿಂದ ದೆಹಲಿಯ ಸದೈವ ಅಟಲ್ ಸ್ಮಾರಕದಲ್ಲಿ ಗೌರವ ನಮನ 
ದೇಶ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ 4ನೇ ವರ್ಷದ ಪುಣ್ಯತಿಥಿ: ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಗೌರವ ನಮನ

ಇಂದು ಆಗಸ್ಟ್ 16 ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ 4ನೇ ವರ್ಷದ ಪುಣ್ಯತಿಥಿ. 

ನವದೆಹಲಿ: ಇಂದು ಆಗಸ್ಟ್ 16 ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ 4ನೇ ವರ್ಷದ ಪುಣ್ಯತಿಥಿ. 

ಅದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನ್ ಕರ್, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಟಲ್ ಬಿಹಾರಿ ವಾಜಪೇಯಿಯವರ ಸಾಕುಪುತ್ರಿ ನಮಿತಾ ಕೌಲ್ ಭಟ್ಟಾಚಾರ್ಯ, ಲೋಕಸಭಾಧ್ಯಕ್ಷ ಓಂ ಬಿರ್ಲಾ ಸೇರಿದಂತೆ ಬಿಜೆಪಿ ನಾಯಕರು ದೆಹಲಿಯ ಸದೈವ ಅಟಲ್ ಸ್ಮಾರಕ ಕೇಂದ್ರಕ್ಕೆ ತೆರಳಿ ಗೌರವ ನಮನ ಸಲ್ಲಿಸಿದ್ದಾರೆ.

ಭಾರತೀಯ ಜನತಾ ಪಕ್ಷಕ್ಕೆ  ಹೊಸ ರೂಪ ಕೊಟ್ಟ ಅಟಲ್ ಬಿಹಾರಿ ವಾಜಪೇಯಿ ಅವರನ್ನು ರಾಜಕೀಯವಾಗಿ ವಿರೋಧ ಪಕ್ಷ ನಾಯಕರು ವಿರೋಧಿಸುತ್ತಿದ್ದರೇ ಹೊರತು ವೈಯಕ್ತಿಕವಾಗಿ ಅವರ ಬಗ್ಗೆ ಎಲ್ಲಾ ಪಕ್ಷಗಳ ನಾಯಕರು ಗೌರವಯುತವಾಗಿ ಇಂದಿಗೂ ಮಾತನಾಡುತ್ತಾರೆ. ಅಜಾತಶತ್ರು ಎಂದೇ ವಾಜಪೇಯಿ ಬದುಕಿದ್ದಾಗಲೂ ಕರೆಸಿಕೊಳ್ಳುತ್ತಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT