ಅಮಾನತುಗೊಂಡಿರುವ ಬಿಜೆಪಿ ಶಾಸಕ ರಾಜಾಸಿಂಗ್ 
ದೇಶ

ಪ್ರವಾದಿ ಮೊಹಮ್ಮದ್ ಕುರಿತ ವಿವಾದ: ಅಮಾನತುಗೊಂಡಿರುವ ಬಿಜೆಪಿ ಶಾಸಕ ರಾಜಾ ಸಿಂಗ್ ಮತ್ತೆ ಬಂಧನ

ವಾದಿ ಮೊಹಮ್ಮದ್ ಕುರಿತ ಅವಹೇಳಕಾರಿ ಹೇಳಿಕೆ ಆರೋಪದ ಮೇರೆಗೆ ಬಿಜೆಪಿಯಿಂದ ಅಮಾನತುಗೊಂಡಿರುವ ಬಿಜೆಪಿ ಶಾಸಕ ಟಿ. ರಾಜಾಸಿಂಗ್ ಅವರನ್ನು ತೆಲಂಗಾಣ ಪೊಲೀಸರು ಇಂದು ಮತ್ತೆ ಬಂಧಿಸಿದ್ದಾರೆ.

ತೆಲಂಗಾಣ: ಪ್ರವಾದಿ ಮೊಹಮ್ಮದ್ ಕುರಿತ ಅವಹೇಳಕಾರಿ ಹೇಳಿಕೆ ಆರೋಪದ ಮೇರೆಗೆ ಬಿಜೆಪಿಯಿಂದ ಅಮಾನತುಗೊಂಡಿರುವ ಬಿಜೆಪಿ ಶಾಸಕ ಟಿ. ರಾಜಾಸಿಂಗ್ ಅವರನ್ನು ತೆಲಂಗಾಣ ಪೊಲೀಸರು ಇಂದು ಮತ್ತೆ ಬಂಧಿಸಿದ್ದಾರೆ.

ಹೈದ್ರಾಬಾದ್ ನಲ್ಲಿರುವ ಅವರ ನಿವಾಸದಿಂದ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಸ್ಥಳದಲ್ಲಿ  ಭಾರೀ ಸಂಖ್ಯೆಯ ಜನರು ನೆರೆದಿದ್ದರು.

ಪ್ರವಾದಿ ಮೊಹಮ್ಮದ್ ಕುರಿತ ಅವಹೇಳನಕಾರಿ ಹೇಳಿಕೆ ನೀಡಿರುವ ರಾಜಾಸಿಂಗ್ ಅವರನ್ನು ಬಂಧಿಸುವಂತೆ ಆಗಸ್ಟ್ 23 ರಂದು ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ನಂತರ ಮಂಗಳವಾರ ಅವರನ್ನು ಬಂಧಿಸಲಾಗಿತ್ತು. ಆದಾಗ್ಯೂ, ಅವರ ಬಂಧನವಾದ ಕೆಲವೇ ಗಂಟೆಗಳಲ್ಲಿ ಹೈದ್ರಾಬಾದ್ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT