ಕಾಂತಿಲಾಲ್ ಅಮೃತಿಯಾ 
ದೇಶ

ಗುಜರಾತ್ ಚುನಾವಣೆ ಮತ ಎಣಿಕೆ: ಮೋರ್ಬಿ ಸೇತುವೆ ದುರಂತ ವೇಳೆ ನದಿಗೆ ಹಾರಿದ್ದ ಬಿಜೆಪಿ ಮುಖಂಡ ಮುನ್ನಡೆ

ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊರ್ಬಿ ಸೇತುವೆ ದುರಂತ ವೇಳೆಯಲ್ಲಿ ಜನರನ್ನು ರಕ್ಷಿಸಲು ಮಚ್ಚು ನದಿಗೆ ಹಾರಿ ಪ್ರಮುಖ ಸುದ್ದಿಯಾಗಿದ್ದ ಬಿಜೆಪಿ ಅಭ್ಯರ್ಥಿ ಕಾಂತಿಲಾಲ್ ಅಮೃತಿಯಾ 10, 156 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಮೋರ್ಬಿ: ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊರ್ಬಿ ಸೇತುವೆ ದುರಂತ ವೇಳೆಯಲ್ಲಿ ಜನರನ್ನು ರಕ್ಷಿಸಲು ಮಚ್ಚು ನದಿಗೆ ಹಾರಿ ಪ್ರಮುಖ ಸುದ್ದಿಯಾಗಿದ್ದ ಬಿಜೆಪಿ ಅಭ್ಯರ್ಥಿ ಕಾಂತಿಲಾಲ್ ಅಮೃತಿಯಾ 10, 156 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಅಮೃತಿಯಾ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಜಯಂತಿ ಜೀರಾಜ್ ಬಾಯಿ ಪಟೇಲ್ ಮತ್ತು ಎಎಪಿಯಿಂದ ಪಂಕಜ್ ರಂಸಾರಿಯಾ ಎದುರಾಳಿಯಾಗಿದ್ದಾರೆ. ಅಮೃತಿಯಾ ಐದು ಬಾರಿಗೆ ಶಾಸಕರಾಗಿದ್ದರು. ಮೋರ್ಬಿ ಸೇತುವೆ ದುರಂತ ವೇಳೆ ಜನರನ್ನು ಕಾಪಾಡಲು ನದಿಗೆ ಹಾರುವ  ಇವರ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು.

ಕೋವಿಡ್-19 ಸಾಂಕ್ರಾಮಿಕ ಸಂದರ್ಭದಲ್ಲಿ ಉಚಿತವಾಗಿ ಔಷಧ ವಿತರಣೆ ಜೊತೆಗೆ ನಗರದಾದ್ಯಂತ 13 ಕಡೆಗಳಲ್ಲಿ 3,000 ಹಾಸಿಗೆಯುಳ್ಳ ವೈದ್ಯಕೀಯ ಶಿಬಿರ ಆಯೋಜಿಸಿದ್ದರು. ಇವರ ಮನೆ ಹತ್ತಿರ ಸ್ಥಳೀಯರಿಗಾಗಿ  ಗಾರ್ಡನ್ ನಿರ್ಮಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT