ರಾಹುಲ್ ಗಾಂಧಿ 
ದೇಶ

ಗುಜರಾತ್ ಜನಾದೇಶವನ್ನು ನಮ್ರತೆಯಿಂದ ಒಪ್ಪಿಕೊಳ್ಳುತ್ತೇವೆ: ರಾಹುಲ್ ಗಾಂಧಿ

ಗುಜರಾತಿನಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭವಿಸಿದ್ದು, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಜನಾದೇಶವನ್ನು ನಮ್ರತೆಯಿಂದ ಒಪ್ಪಿಕೊಳ್ಳುವುದಾಗಿ ಗುರುವಾರ ಹೇಳಿದ್ದಾರೆ.

ನವದೆಹಲಿ: ಗುಜರಾತಿನಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭವಿಸಿದ್ದು, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಜನಾದೇಶವನ್ನು ನಮ್ರತೆಯಿಂದ ಒಪ್ಪಿಕೊಳ್ಳುದಾಗಿ ಗುರುವಾರ ಹೇಳಿದ್ದಾರೆ.

ಗುಜರಾತ್ ಜನಾದೇಶವನ್ನು ಒಪ್ಪಿಕೊಳ್ಳುತ್ತೇನೆ ಮತ್ತು ಅವರ ಹಕ್ಕುಗಳಿಗಾಗಿ, ದೇಶದ ಆದರ್ಶಗಳಿಗಾಗಿ ತಮ್ಮ ಹೋರಾಟ ಮುಂದುವರಿಯಲಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ತಿಳಿಸಿದ್ದಾರೆ.

"ನಾವು ಗುಜರಾತಿನ ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇವೆ. ನಾವು ಪಕ್ಷವನ್ನು ಮರುಸಂಘಟನೆ ಮಾಡುತ್ತೇವೆ ಮತ್ತು ದೇಶದ ಆದರ್ಶಗಳು ಮತ್ತು ರಾಜ್ಯದ ಜನರ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರಿಸುತ್ತೇವೆ" ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಗುಜರಾತ್‌ನಲ್ಲಿ ಕಳೆದ 2017ರ ವಿಧಾನಸಭಾ ಚುನಾವಣೆಯಲ್ಲಿ 77 ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತರೂಢ ಬಿಜೆಪಿಗೆ ಕಠಿಣ ಸ್ಪರ್ಧೆ ನೀಡಿದ್ದ ಕಾಂಗ್ರೆಸ್ ಈ ಬಾರಿ ಕೇವಲ 17 ಸ್ಥಾನಗಳಿದೆ ತೃಪ್ತಿ ಪಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!