ರಾಹುಲ್ ಗಾಂಧಿ 
ದೇಶ

ಗುಜರಾತ್ ಜನಾದೇಶವನ್ನು ನಮ್ರತೆಯಿಂದ ಒಪ್ಪಿಕೊಳ್ಳುತ್ತೇವೆ: ರಾಹುಲ್ ಗಾಂಧಿ

ಗುಜರಾತಿನಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭವಿಸಿದ್ದು, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಜನಾದೇಶವನ್ನು ನಮ್ರತೆಯಿಂದ ಒಪ್ಪಿಕೊಳ್ಳುವುದಾಗಿ ಗುರುವಾರ ಹೇಳಿದ್ದಾರೆ.

ನವದೆಹಲಿ: ಗುಜರಾತಿನಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭವಿಸಿದ್ದು, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಜನಾದೇಶವನ್ನು ನಮ್ರತೆಯಿಂದ ಒಪ್ಪಿಕೊಳ್ಳುದಾಗಿ ಗುರುವಾರ ಹೇಳಿದ್ದಾರೆ.

ಗುಜರಾತ್ ಜನಾದೇಶವನ್ನು ಒಪ್ಪಿಕೊಳ್ಳುತ್ತೇನೆ ಮತ್ತು ಅವರ ಹಕ್ಕುಗಳಿಗಾಗಿ, ದೇಶದ ಆದರ್ಶಗಳಿಗಾಗಿ ತಮ್ಮ ಹೋರಾಟ ಮುಂದುವರಿಯಲಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ತಿಳಿಸಿದ್ದಾರೆ.

"ನಾವು ಗುಜರಾತಿನ ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇವೆ. ನಾವು ಪಕ್ಷವನ್ನು ಮರುಸಂಘಟನೆ ಮಾಡುತ್ತೇವೆ ಮತ್ತು ದೇಶದ ಆದರ್ಶಗಳು ಮತ್ತು ರಾಜ್ಯದ ಜನರ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರಿಸುತ್ತೇವೆ" ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಗುಜರಾತ್‌ನಲ್ಲಿ ಕಳೆದ 2017ರ ವಿಧಾನಸಭಾ ಚುನಾವಣೆಯಲ್ಲಿ 77 ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತರೂಢ ಬಿಜೆಪಿಗೆ ಕಠಿಣ ಸ್ಪರ್ಧೆ ನೀಡಿದ್ದ ಕಾಂಗ್ರೆಸ್ ಈ ಬಾರಿ ಕೇವಲ 17 ಸ್ಥಾನಗಳಿದೆ ತೃಪ್ತಿ ಪಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT