ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ 
ದೇಶ

ಗಡಿ ವಿವಾದ: ಕರ್ನಾಟಕದ ಸಿಎಂ ಹೇಳಿಕೆ ಅಮಿತ್ ಶಾ ಗೆ ಅಗೌರವ, ಚುನಾವಣಾ ದೃಷ್ಟಿಯಿಂದ ಹೇಳಿಕೆ; ಎಂವಿಎ

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಅಮಿತ್ ಶಾ ಗೆ ಅಗೌರವ ಉಂಟುಮಾಡಿದೆ ಎಂದು ಶಿವಸೇನೆಯ ಉದ್ಧವ್ ಠಾಕ್ರೆ ಬಣ ಹೇಳಿದೆ.

ಮುಂಬೈ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಅಮಿತ್ ಶಾ ಗೆ ಅಗೌರವ ಉಂಟುಮಾಡಿದೆ ಎಂದು ಶಿವಸೇನೆಯ ಉದ್ಧವ್ ಠಾಕ್ರೆ ಬಣ ಹೇಳಿದೆ.
 
ಮಹಾರಾಷ್ಟ್ರದ ಸಂಸದರ ನಿಯೋಗ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರಿಂದ ಯಾವುದೇ ಪ್ರಯೋಜನವೂ ಆಗುವುದಿಲ್ಲ ಎಂಬ ಬೊಮ್ಮಾಯಿ ಹೇಳಿಕೆಗೆ ಉದ್ಧವ್ ಠಾಕ್ರೆಯ ಶಿವಸೇನೆ ಬಣ ಪ್ರತಿಕ್ರಿಯೆ ನೀಡಿದೆ. 

ಕರ್ನಾಟಕದಲ್ಲಿ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ರೀತಿಯ ಹೇಳಿಕೆ ನೀಡಲಾಗಿದೆ ಎಂದು ಶಿವಸೇನೆ ಉದ್ಧವ್ ಬಣದ ಮುಂಬೈ ದಕ್ಷಿಣ ಸಂಸದ ಅರವಿಂದ್ ಸಾವಂತ್ ಹೇಳಿದ್ದಾರೆ. 

ಗಡಿ ವಿವಾದ ಸುಪ್ರೀಂ ಕೋರ್ಟ್ ನಲ್ಲಿದ್ದಾಗಲೇ ಕರ್ನಾಟಕ ಬೆಳಗಾಂ ನ ಹೆಸರನ್ನು ಬೆಳಗಾವಿ ಎಂದು ಮರುನಾಮಕರಣ ಮಾಡಿತ್ತು. ಅಷ್ಟೇ ಅಲ್ಲದೇ ವಿಧಾನಸೌಧವನ್ನೂ ನಿರ್ಮಿಸಿ ಕಲಾಪ ನಡೆಸಿದೆ ಇವೆಲ್ಲವೂ ಅಕ್ರಮ ಎಂದು ಸಾವಂತ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT