ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ವಾರದಿಂದೀಚೆಗೆ ಭಾರಿ ಮಳೆ 
ದೇಶ

ಆಂಧ್ರ ಪ್ರದೇಶ: ಮಾಂಡೌಸ್‌ ಚಂಡಮಾರುತ ಪೀಡಿತ ಕುಟುಂಬಗಳಿಗೆ ₹ 2 ಸಾವಿರ ಆರ್ಥಿಕ ನೆರವು

ಮಾಂಡೌಸ್‌ ಚಂಡಮಾರುತದಿಂದ ಹಾನಿಗೊಳಗಾದ ಕುಟುಂಬಗಳಿಗೆ ಆಂಧ್ರಪ್ರದೇಶ ಸರ್ಕಾರ ತಲಾ 2,000 ರೂಪಾಯಿಗಳವರೆಗೆ ಆರ್ಥಿಕ ನೆರವು ಬಿಡುಗಡೆ ಮಾಡಿದೆ. ಕುಟುಂಬಗಳು ಪುನರ್ವಸತಿ ಕೇಂದ್ರದಿಂದ ತಮ್ಮ ಮನೆಗೆ ಮರಳುವಾಗ ಈ ಹಣವನ್ನು ಪಾವತಿಸಲಾಗುವುದು ಎನ್ನಲಾಗಿದೆ.

ವಿಜಯವಾಡ: ಮಾಂಡೌಸ್‌ ಚಂಡಮಾರುತದಿಂದ ಹಾನಿಗೊಳಗಾದ ಕುಟುಂಬಗಳಿಗೆ ಆಂಧ್ರಪ್ರದೇಶ ಸರ್ಕಾರ ತಲಾ 2,000 ರೂಪಾಯಿಗಳವರೆಗೆ ಆರ್ಥಿಕ ನೆರವು ಬಿಡುಗಡೆ ಮಾಡಿದೆ. ಕುಟುಂಬಗಳು ಪುನರ್ವಸತಿ ಕೇಂದ್ರದಿಂದ ತಮ್ಮ ಮನೆಗೆ ಮರಳುವಾಗ ಈ ಹಣವನ್ನು ಪಾವತಿಸಲಾಗುವುದು ಎನ್ನಲಾಗಿದೆ.

ಚಂಡಮಾರುತ ಪೀಡಿತ ಜಿಲ್ಲೆಗಳಲ್ಲಿ ಪುನರ್ವಸತಿ ಕೇಂದ್ರಗಳ ಆರಂಭದ ಹೊರತಾಗಿಯೂ, ನಿರಾಶ್ರಿತರಿಗೆ ಅಗತ್ಯವಿರುವ ಯಾವುದೇ ಸಹಾಯವನ್ನು ಮಾಡುವಂತೆ ಮುಖ್ಯಮಂತ್ರಿ ಜಗನ್ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆರ್ಥಿಕ ನೆರವು ಬಿಡುಗಡೆ ಕುರಿತು ಭಾನುವಾರ ಸರ್ಕಾರಿ ಆದೇಶವನ್ನು ಹೊರಡಿಸಲಾಗಿದೆ.

ನೆಲ್ಲೂರು, ತಿರುಪತಿ,ಚಿತ್ತೂರು, ಅನ್ನಮಯ್ಯ ಮತ್ತು ವೈಎಸ್‌ಆರ್ ಕಡಪ ಜಿಲ್ಲೆಗಳ ಸಂತ್ರಸ್ತರಿಗೆ ಆರ್ಥಿಕ ನೆರವಿನ ಹಣವನ್ನು ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಮುಖ್ಯ ಕಾರ್ಯದರ್ಶಿ ಜವಾಹರ್ ರೆಡ್ಡಿ ನೇತೃತ್ವದ ಅಧಿಕಾರಿಗಳು ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ರಕ್ಷಣಾ ಮತ್ತು ಪುನರ್ವಸತಿ ಸೇವೆಗಳಲ್ಲಿ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT