ಮಾಜಿ ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ 
ದೇಶ

ಭಾರತೀಯ ಸೇನೆಯ ಪ್ರತಿಕ್ರಿಯೆ ಕಡಿಮೆ ಇರತ್ತೆ ಅನ್ನೋ ಊಹೆಯಿಂದ ಚೀನಾ ಹೊರಬರಬೇಕಿದೆ: ಮಾಜಿ ವಿದೇಶಾಂಗ ಕಾರ್ಯದರ್ಶಿ 

ಎಲ್ಎಸಿಯಲ್ಲಿ 2020 ರಲ್ಲಿ ನಡೆದ ಘಟನೆಗಳು ಭಾರತಕ್ಕೆ ಚೀನಾದೆಡೆಗಿನ ಕಾರ್ಯತಂತ್ರದ ಸ್ಪಷ್ಟತೆ ತಂದುಕೊಟ್ಟಿದೆ. ಆದರೆ ಚೀನಾ ಭಾರತೀಯ ಸೇನೆಯ ಪ್ರತಿಕ್ರಿಯೆ ಕಡಿಮೆ ಇರತ್ತೆ ಅನ್ನೋ ಊಹೆಯಿಂದ ಚೀನಾ ಹೊರಬರಬೇಕಿದೆ.

ನವದೆಹಲಿ: ಎಲ್ಎಸಿಯಲ್ಲಿ 2020 ರಲ್ಲಿ ನಡೆದ ಘಟನೆಗಳು ಭಾರತಕ್ಕೆ ಚೀನಾದೆಡೆಗಿನ ಕಾರ್ಯತಂತ್ರದ ಸ್ಪಷ್ಟತೆ ತಂದುಕೊಟ್ಟಿದೆ. ಆದರೆ ಚೀನಾ ಭಾರತೀಯ ಸೇನೆಯ ಪ್ರತಿಕ್ರಿಯೆ ಕಡಿಮೆ ಇರತ್ತೆ ಅನ್ನೋ ಊಹೆಯಿಂದ ಚೀನಾ ಹೊರಬರಬೇಕಿದೆ ಎಂದು ಮಾಜಿ ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಹೇಳಿದ್ದಾರೆ.

ಗೋಖಲೆ ಚೀನಾಗೆ ಭಾರತದ ಮಾಜಿ ರಾಯಭಾರಿಯಾಗಿದ್ದು, ಭಾರತ ಈಗ ಎಲ್ಎಸಿಯಲ್ಲಿನ ಪರಿಸ್ಥಿತಿಯನ್ನು ಅಂದಾಜಿಸಿ ಮಿಲಿಟರಿ ಸಾಮರ್ಥ್ಯವನ್ನು ಹೆಚ್ಚಿಸಲು ಹೆಚ್ಚು ಸಿದ್ಧವಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 

ಭಾರತದ ಈಗಿನ ಸಾಮರ್ಥ್ಯವನ್ನು ಆಧಾರವಾಗಿಟ್ಟುಕೊಂಡು ಚೀನಾ ಭಾರತ ಭವಿಷ್ಯದಲ್ಲಿ ಹೇಗೆ ಪ್ರತಿಕ್ರಿಯೆ ನೀಡುತ್ತದೆ ಹೇಗೆ ನಡೆದುಕೊಳ್ಳುತ್ತದೆ ಎಂಬುದನ್ನು ನಿರ್ಣಯಿಸುವುದು ಸೂಕ್ತವಾಗುವುದಿಲ್ಲ ಎಂದು ಪ್ರಮುಖ ಥಿಂಕ್-ಟ್ಯಾಂಕ್ ಕಾರ್ನೆಗೀ ಇಂಡಿಯಾಗೆ ಬರೆದಿರುವ ಲೇಖನ 'ಚೀನಾದ ಭಾರತ ನೀತಿ: ಭಾರತ-ಚೀನಾ ಸಂಬಂಧಗಳಿಗೆ ಪಾಠಗಳು'. ನಲ್ಲಿ ಗೋಖಲೆ ಅಭಿಪ್ರಾಯಪಟ್ಟಿದ್ದಾರೆ.

ಅರುಣಾಚಲಪ್ರದೇಶದ ತವಾಂಗ್ ನಲ್ಲಿ ಭಾರತ-ಚೀನಾ ಪಡೆಗಳು ಘರ್ಷಣೆಯಲ್ಲಿ ತೊಡಗಿದ್ದರ ಹಿನ್ನೆಲೆಯಲ್ಲಿ ಗೋಖಲೆ ಅವರ ಈ ಲೇಖನ ಮಹತ್ವ ಪಡೆದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT