ಸುಪ್ರೀಂ ಕೋರ್ಟ್ 
ದೇಶ

ಐಐಟಿಯಲ್ಲಿ ಸಂಶೋಧನೆ, ನೇಮಕಾತಿಯಲ್ಲಿ ಮೀಸಲಾತಿ ಕಾನೂನು ಅನುಸರಿಸಿ: ಸುಪ್ರೀಂ

ಐಐಟಿಗಳಲ್ಲಿ ಸಂಶೋಧನೆ ವಿಭಾಗದ ಪದವಿ ವಿಭಾಗದಲ್ಲಿ ಹಾಗೂ ಸಿಬ್ಬಂದಿ ನೇಮಕಾತಿಯಲ್ಲಿ ಮೀಸಲಾತಿಯ ಕಾನೂನನ್ನು ಅನುಸರಿಸಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. 

ನವದೆಹಲಿ: ಐಐಟಿಗಳಲ್ಲಿ ಸಂಶೋಧನೆ ವಿಭಾಗದ ಪದವಿ ವಿಭಾಗದಲ್ಲಿ ಹಾಗೂ ಸಿಬ್ಬಂದಿ ನೇಮಕಾತಿಯಲ್ಲಿ ಮೀಸಲಾತಿಯ ಕಾನೂನನ್ನು ಅನುಸರಿಸಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. 

ಕೇಂದ್ರೀಯ ಶಿಕ್ಷಣ ಸಂಸ್ಥೆ (ಶಿಕ್ಷಕರ ಕೇಡರ್ ನಲ್ಲಿ ಮೀಸಲಾತಿ) ಕಾಯ್ದೆ, 2019 ರ ಕಾನೂನನ್ನು ಪಾಲಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. 

ಎಸ್ಎನ್ ಪಾಂಡೇ ಎಂಬುವವರು ಈ ನಿಟ್ಟಿನಲ್ಲಿ ಮೀಸಲಾತಿ ಕಾನೂನು ಪಾಲಿಸಲು ಕೇಂದ್ರ ಸರ್ಕಾರ ಹಾಗೂ ಐಐಟಿಗಳಿಗೆ ನಿರ್ದೇಶನ ನೀಡಬೇಕು, ನಿಯಮಗಳನ್ನು ಉಲ್ಲಂಘನೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ ನ್ಯಾ. ಎಂಆರ್ ಷಾ, ಸಿಟಿ ರವಿಕುಮಾರ್ ಅವರಿದ್ದ ಪೀಠ ವಿಚಾರಾಣೆ ನಡೆಸುತ್ತಿತ್ತು ಹಾಗೂ ಕೇಂದ್ರ ಶಿಕ್ಷಣ ಸಂಸ್ಥೆಗಳ (ಶಿಕ್ಷಕರ ವರ್ಗದಲ್ಲಿ ಮೀಸಲಾತಿ) ಕಾಯಿದೆ, 2019 ಅಂತಹ ಮೀಸಲಾತಿಯನ್ನು ನಿಗದಿಪಡಿಸುತ್ತದೆ ಮತ್ತು ಅದನ್ನು ಕಾರ್ಯಗತಗೊಳಿಸಲಾಗುತ್ತಿದೆ ಎಂದು ಕೋರ್ಟ್ ಗೆ ಮಾಹಿತಿ ನೀಡಲಾಗಿದೆ. 
 
ಎಸ್ಎನ್ ಪಾಂಡೇ ಕಾರ್ಯನಿರ್ವಹಿಸದ ಅಧ್ಯಾಪಕರ ನೇಮಕಾತಿಯನ್ನು ರದ್ದುಗೊಳಿಸಿ ಪಾರದರ್ಶಕ ನೇಮಕಾತಿ ನೀತಿಯನ್ನು ರಚಿಸಬೇಕೆಂದು ಮನವಿ ಮಾಡಿದ್ದರು. ಐಐಟಿಗಳಲ್ಲಿ ಪಾದರ್ಶಕ ನೀತಿಯನ್ನು ಅನುಸರಿಸಲಾಗುತ್ತಿಲ್ಲ. ಇದರಿಂದ ಅರ್ಹತೆ ಇಲ್ಲದವರಿಗೂ ಅವಕಾಶ ಸಿಗುತ್ತಿದೆ ಎಂದು ಅರ್ಜಿದಾರರು ಆರೋಪಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran war: ಅಲಿ ಖಮೇನಿ ಪುತ್ರ ಮೊಜ್ತಾಬಾ ಖಮೇನಿ ಇರಾನ್ ನೂತನ ಪರಮೋಚ್ಛ ನಾಯಕರಾಗಿ ಆಯ್ಕೆ

ರೋಚಕ ಎನಿಸುವ ಇರಾನ್ ಸಮರಾಂಗಣ ವಿಶ್ಲೇಷಣೆಗಳ ಅಸಲಿಯತ್ತೇನು? (ತೆರೆದ ಕಿಟಕಿ)

US-Israel Iran War: ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದೇ ಆದರೆ, ರಾಜ್ಯದ ಆರ್ಥಿಕತೆ ಮೇಲೆ ಭಾರೀ ಹೊಡೆತ..!

Israel Iran war: ಭಾರತಕ್ಕೆ ಬಿಗ್ ಶಾಕ್, ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!

Israel-Iran war: Dohaದಲ್ಲಿ ಸಿಲುಕಿದ Indian basketball team, ತಂಡದಲ್ಲಿದ್ದಾರೆ ಮೂವರು ಕನ್ನಡಿಗರು..!

SCROLL FOR NEXT