ಅಮಿತ್ ಶಾ 
ದೇಶ

ಬಲವಂತದ ಮತಾಂತರ ಭಾರತದ ಭದ್ರತೆಗೆ ಗಂಭೀರ ಬೆದರಿಕೆ: ಕೇಂದ್ರ ಗೃಹ ಅಮಿತ್ ಶಾ

ಬಲವಂತದ ಮತಾಂತರದ ಬಗ್ಗೆ ಮಾತನಾಡಿರುವ ಕೇಂದ್ರ ಗೃಹ ಸಚಿವರು ಇದು ದೇಶದ ಭದ್ರತೆಗೆ ಬೆದರಿಕೆ ಎಂದು ಹೇಳಿದ್ದಾರೆ.

ನವದೆಹಲಿ: ಬಲವಂತದ ಮತಾಂತರದ ಬಗ್ಗೆ ಮಾತನಾಡಿರುವ ಕೇಂದ್ರ ಗೃಹ ಸಚಿವರು ಇದು ದೇಶದ ಭದ್ರತೆಗೆ ಬೆದರಿಕೆ ಎಂದು ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಸಂಸತ್ತಿನಲ್ಲಿ ಮಾತನಾಡಿದ್ದು ಮಾರ್ಗಸೂಚಿಗಳನ್ನು ಅನುಸರಿಸದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. 

ಬಲವಂತದ ಮತಾಂತರಗಳು ರಾಷ್ಟ್ರೀಯ ಭದ್ರತೆಗೆ ಗಂಭೀರ ಬೆದರಿಕೆಯಾಗಿದ್ದು, ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಅಂತಹ ಯಾವುದೇ ಚಟುವಟಿಕೆಗಳನ್ನು ಉತ್ತೇಜಿಸುವುದಿಲ್ಲ ಎಂದು ಅಮಿತ್ ಶಾ ಹೇಳಿದರು. 

ಹಿಂದಿನ ಯುಪಿಎ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅಮಿತ್ ಶಾ, ಬಲವಂತದ ಮತಾಂತರದ ಘಟನೆಗಳನ್ನು ತಡೆಯಲು ಅದು ಸಾಕಷ್ಟು ಕ್ರಮಗಳನ್ನ ತೆಗೆದುಕೊಂಡಿರಲಿಲ್ಲ ಎಂದು ಆರೋಪಿಸಿದರು. ಏತನ್ಮಧ್ಯೆ, ಈ ವಿಷಯದ ಬಗ್ಗೆ ರಾಜಕೀಯ ಚೆರ್ಚೆಗಳು ಶೀಘ್ರದಲ್ಲೇ ಸ್ಫೋಟಗೊಳ್ಳುವ ನಿರೀಕ್ಷೆಯಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯಾರತ್ರ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ: ಯತೀಂದ್ರಗೆ ಡಿಕೆ ಶಿವಕುಮಾರ್ ತಿರುಗೇಟು

ಚಿತ್ತಾಪುರದಲ್ಲಿ ಪಥ ಸಂಚಲನ: ಶಾಂತಿ ಸಭೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ; RSSಗೆ ನಿರಾಸೆ

ಎಲ್ಲರ ವಾಟ್ಸಾಪ್ ಗುಂಪುಗಳ ಮೇಲೆ ನಿಗಾ: ಬಿಜೆಪಿ ನಾಯಕನ ಹೇಳಿಕೆಗೆ ವಿಪಕ್ಷ ನಾಯಕರು ಕೆಂಡ!

ಕೈಕೊಟ್ಟ ಪ್ರೇಯಸಿ, ಆಕ್ರೋಶದಿಂದ ಕತ್ತು ಸೀಳಿದ ಭಗ್ನಪ್ರೇಮಿ! ಬಳಿಕ ತಾನೂ ಆತ್ಮಹತ್ಯೆ.. ಹಾಡಹಗಲೇ ಭೀಕರ ಕೃತ್ಯ

ರಷ್ಯನ್ ತೈಲ: ಆರ್ಥಿಕ ಅವಶ್ಯಕತೆ ಮತ್ತು ಅಮೆರಿಕದ ಒತ್ತಡಗಳ ನಡುವೆ ಸಿಲುಕಿದ ಭಾರತ, ಚೀನಾ (ಜಾಗತಿಕ ಜಗಲಿ)

SCROLL FOR NEXT