ಕಳಸಾ ಬಂಡೂರಿ- ಗೋವಾ ಸಿಎಂ ಪ್ರಮೋದ್ ಸಾವಂತ್ 
ದೇಶ

ಮಹದಾಯಿ ನದಿ ನೀರಿಗಾಗಿ ಹೋರಾಟ ಮುಂದುವರಿಕೆ- ಗೋವಾ ಸಿಎಂ ಪ್ರಮೋದ್ ಸಾವಂತ್ 

ಕಳಸಾ- ಬಂಡೂರಿ ನಾಲಾ ಯೋಜನೆಯ ವಿಸ್ತೃತಾ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದ ಬೆನ್ನಲ್ಲೇ, ಮಹದಾಯಿ ನದಿ ನೀರಿಗಾಗಿ ಹೋರಾಟ ಮುಂದುವರಿಸಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಪಣಜಿ: ಕಳಸಾ- ಬಂಡೂರಿ ನಾಲಾ ಯೋಜನೆಯ ವಿಸ್ತೃತಾ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದ ಬೆನ್ನಲ್ಲೇ, ಮಹದಾಯಿ ನದಿ ನೀರಿಗಾಗಿ ಹೋರಾಟ ಮುಂದುವರಿಸಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಡಿಪಿಆರ್ ಅನುಮೋದನೆ ಹೊರತಾಗಿಯೂ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ ಕರ್ನಾಟಕ ಕಳಸಾ ನದಿ ನೀರನ್ನು ತಿರುಗಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ. ಕೂಡಲೇ ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರ ರಚಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಅವರು ಹೇಳಿದ್ದಾರೆ. 

ಇದನ್ನೂ ಓದಿ: ರಾಜ್ಯ ಸರ್ಕಾರ ಸಲ್ಲಿಸಿದ ಕಳಸಾ ಬಂಡೂರಿ ವಿಸ್ತೃತ ಯೋಜನೆಗೆ ಕೇಂದ್ರ ಜಲ ಆಯೋಗ ಅನುಮತಿ
ಈ ಮಧ್ಯೆ ಬಿಜೆಪಿ ಆಡಳಿತವಿರುವ ಕರ್ನಾಟಕದ ಪರವಾಗಿ ಪ್ರಮೋದ್ ಸಾವಂತ್ ರಾಜ್ಯದ ಹಿತಾಸಕ್ತಿಯನ್ನು ಬಿಟ್ಟುಕೊಟ್ಟಿದ್ದಾರೆ ಎಂದು ಅಲ್ಲಿನ ಪ್ರತಿಪಕ್ಷಗಳು ಆರೋಪಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT