ವಿದೇಶಾಂಗ ಸಚಿವ ಜೈಶಂಕರ್. 
ದೇಶ

ಚೀನಾದೊಂದಿಗಿನ ಬಾಂಧವ್ಯ ಸಹಜವಾಗಿಲ್ಲ, ಎಲ್ಎಸಿಯಲ್ಲಿನ ಬದಲಾವಣೆ ಯತ್ನವನ್ನು ಭಾರತ ಒಪ್ಪಲ್ಲ: ಜೈಶಂಕರ್

ಭಾರತ ಗಡಿ ಭಾಗದಲ್ಲಿ ವಾಸ್ತವ ನಿಯಂತ್ರ ರೇಖೆಯ ಬಳಿ ಯಾವುದೇ ಬದಲಾವಣೆಯನ್ನೂ ಒಪ್ಪುವುದಿಲ್ಲ. ಚೀನಾದೊಂದಿಗೆ ಭಾರತದ ಬಾಂಧವ್ಯ ಸಹಜವಾಗಿಲ್ಲ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. 

ಸೈಪ್ರಸ್: ಭಾರತ ಗಡಿ ಭಾಗದಲ್ಲಿ ವಾಸ್ತವ ನಿಯಂತ್ರ ರೇಖೆಯ ಬಳಿ ಯಾವುದೇ ಬದಲಾವಣೆಯನ್ನೂ ಒಪ್ಪುವುದಿಲ್ಲ. ಚೀನಾದೊಂದಿಗೆ ಭಾರತದ ಬಾಂಧವ್ಯ ಸಹಜವಾಗಿಲ್ಲ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. 

ಚೀನಾಗೆ ಸಂಬಂಧಿದಂತೆ ಮೂಲ ವಿಷಯಗಳಲ್ಲಿ ಭಾರತ ಯಾವುದೇ ರಾಜೀ ಮಾಡಿಕೊಳ್ಳುವುದಿಲ್ಲ ಎಂದು ಸೈಪ್ರಸ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿ ಮಾತನಾಡಿರುವ ಜೈಶಂಕರ್ ಹೇಳಿದ್ದಾರೆ. 

ಇದೇ ವೇಳೆ ಜೈಶಂಕರ್ ಪಾಕ್ ವಿರುದ್ಧವೂ ವಾಗ್ದಾಳಿ ನಡೆಸಿದ್ದು, ಭಾರತದೊಂದಿಗೆ ಮಾತುಕತೆ ನಡೆಸಲು ಒತ್ತಾಯಿಸುವುದಕ್ಕೆ ಭಯೋತ್ಪಾದನೆಯನ್ನು ಅಸ್ತ್ರವನ್ನಾಗಿ ಬಳಕೆ ಮಾಡಲು ಸಾಧ್ಯವಿಲ್ಲ ಎಂದು ಜೈಶಂಕರ್ ಹೇಳಿದ್ದಾರೆ.
 
ಭಾರತಕ್ಕೆ ಗಡಿಯಲ್ಲಿ ಸವಾಲುಗಳಿದ್ದು ಕೋವಿಡ್-19 ಅವಧಿಯಲ್ಲಿ ಗಡಿ ವಿವಾದಗಳು ಉಲ್ಬಣಿಸಿವೆ ಎಂದು ಜೈಶಂಕರ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT