ಸಂಜಯ್ ರಾವುತ್ 
ದೇಶ

ಬಂಡಾಯ ಶಾಸಕರು ಶಿವಸೇನೆಗೆ ವಾಪಸ್ಸಾಗುತ್ತಾರೆ ಎಂಬ ವಿಶ್ವಾಸದಲ್ಲೇ ಇರುವ ರಾವುತ್! 

ಶಿವಸೇನೆಯ ಬಂಡಾಯ ಶಾಸಕರು ಮರಳಿ ಬರುತ್ತಾರೆ ಎಂಬ ವಿಶ್ವಾಸವಿದೆ ಎಂದು ಶಿವಸೇನೆಯ ಸಂಸದ ಸಂಜಯ್ ರಾವುತ್ ಹೇಳಿದಾರೆ. 

ಮುಂಬೈ: ಶಿವಸೇನೆಯ ಬಂಡಾಯ ಶಾಸಕರು ಮರಳಿ ಬರುತ್ತಾರೆ ಎಂಬ ವಿಶ್ವಾಸವಿದೆ ಎಂದು ಶಿವಸೇನೆಯ ಸಂಸದ ಸಂಜಯ್ ರಾವುತ್ ಹೇಳಿದಾರೆ. 

ನಾವು ಎಂದಿಗೂ ಬಂಡಾಯ ಶಾಸಕರ ಜೊತೆ ಮಾತುಕತೆಯಲ್ಲಿದ್ದೆವು. ಅವರು ನಮ್ಮ ಜನ, ಅವರು ವಾಪಸ್ ಬರುತ್ತಾರೆ. ಶಿವಸೇನೆ ಬಾಳ್ ಠಾಕ್ರೆ ಅವರದ್ದು ಅದು ಬೇರೆಯವರದ್ದಾಗಲು ಸಾಧ್ಯವಿಲ್ಲ. ಹಣದಿಂದ ಅದನ್ನು ಹೈಜಾಕ್ ಮಾಡಲು ಸಾಧ್ಯವಿಲ್ಲ. ಕೇವಲ ಹಣವಷ್ಟೇ ಅಲ್ಲ ಬೇರೆ ಇನ್ನೂ ಏನೋ ನೀಡಲಾಗಿತ್ತು ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕೆಲವೊಂದು ಅಂಶಗಳು ಬಹಿರಂಗವಾದಾಗ ದೊಡ್ಡದು ಮಾಹಿತಿ ಬಯಲಾಗುತ್ತದೆ.

ಶಿವಸೇನೆಯಾಗಿ ನಾವು 100 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಮಧ್ಯಂತರ ಚುನಾವಣೆ ನಡೆಸೋಣ ಆಗ ಯಾರು ಗೆಲ್ಲುತ್ತಾರೆ, ಯಾರು ಸೋಲುತ್ತಾರೆ ಎಲ್ಲವೂ ಸ್ಪಷ್ಟವಾಗಲಿದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದರು ಎಂದು ರಾವುತ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT