ಲೀನಾ ಮಣಿಮೇಕಲೈ - ಕಾಳಿ ಪೋಸ್ಟರ್ 
ದೇಶ

ಚೆನ್ನೈ: ಲೀನಾ ಮಣಿಮೇಕಲೈಗೆ ಬೆದರಿಕೆ ಹಾಕಿದ ಹಿಂದೂ ಕಾರ್ಯಕರ್ತೆಯ ಬಂಧನ

ಕಾಳಿ ದೇವಿಯನ್ನು ಕೆಟ್ಟದಾಗಿ ಚಿತ್ರಿಸಿ, ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿರುವ  ‘ಕಾಳಿ’ ಸಾಕ್ಷ್ಯಚಿತ್ರದ ನಿರ್ದೇಶಕಿ ಲೀನಾ ಮಣಿಮೇಕಲೈ ಅವರಿಗೆ ಬೆದರಿಕೆ ಹಾಕಿದ ಹಿಂದೂ ಕಾರ್ಯಕರ್ತೆ ‘ಅತಿರಾಧಿ’ ಸರಸ್ವತಿ ಅವರನ್ನು...

ಚೆನ್ನೈ: ಕಾಳಿ ದೇವಿಯನ್ನು ಕೆಟ್ಟದಾಗಿ ಚಿತ್ರಿಸಿ, ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿರುವ  ‘ಕಾಳಿ’ ಸಾಕ್ಷ್ಯಚಿತ್ರದ ನಿರ್ದೇಶಕಿ ಲೀನಾ ಮಣಿಮೇಕಲೈ ಅವರಿಗೆ ಬೆದರಿಕೆ ಹಾಕಿದ ಹಿಂದೂ ಕಾರ್ಯಕರ್ತೆ ‘ಅತಿರಾಧಿ’ ಸರಸ್ವತಿ ಅವರನ್ನು ಕೊಯಮತ್ತೂರಿನ ಸೆಲ್ವಪುರಂ ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ.

ಬಂಧಿತ ಮಹಿಳೆ 'ಅತಿರಾಧಿ' ಸರಸ್ವತಿ ಅವರು ಷಷ್ಠಿ ಸೇನಾ ಹಿಂದೂ ಮಕ್ಕಳ್ ಇಯಕಂ ಸದಸ್ಯೆಯಾಗಿದ್ದು, ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294ಬಿ (ಅಶ್ಲೀಲ ಕೃತ್ಯಗಳು ಮತ್ತು ಹಾಡುಗಳು) ಮತ್ತು 506(1) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

ಲೀನಾ ಮಣಿಮೇಕಲೈ ಅವರಿಗೆ ಸರಸ್ವತಿ ಅವರು ಬೆದರಿಕೆ ಹಾಕುತ್ತಿರುವ ವಿಡಿಯೋವೊಂದು ಸೆಲ್ವಪುರಂ ಸಬ್ ಇನ್ಸ್‌ಪೆಕ್ಟರ್ ಸೆಲ್ವಕುಮಾರ್ ಅವರಿಗೆ ಲಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಈ ವಿಡಿಯೋ ಮಂಗಳವಾರದಿಂದ ಎಲ್ಲಾ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಪೊಲೀಸರು ಮಹಿಳೆಯನ್ನು ತಿರುಪ್ಪೂರ್ ಜಿಲ್ಲೆಯ ಸ್ಥಳದಿಂದ ಪತ್ತೆ ಹಚ್ಚಿ ಬುಧವಾರ ತಡರಾತ್ರಿ ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT