ದೇಶ

ಮಧ್ಯ ಪ್ರದೇಶದಲ್ಲಿ ಭೀಕರ ಅಪಘಾತ: ಸೇತುವೆಯಿಂದ ನದಿಗೆ ಬಿದ್ದ ಬಸ್, 12 ಪ್ರಯಾಣಿಕರು ಸಾವು, ಹಲವರಿಗೆ ಗಾಯ

Nagaraja AB

ಧಾರ್: ಮಧ್ಯ ಪ್ರದೇಶದಲ್ಲಿ ಬೆಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಸೇತುವೆಯಿಂದ ನರ್ಮದಾ ನದಿಗೆ ಮಹಾರಾಷ್ಟ್ರದ ಬಸ್ ವೊಂದು ಉರುಳಿ ಬಿದಿದ್ದು, 12 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ.

ಇಂಧೋರ್ ನಿಂದ ಪುಣೆಗೆ ತೆರಳುತ್ತಿದ್ದ ಬಸ್ ಖಲ್ಘಾಟ್ ಸಂಜಯ್ ಸೇತುವೆಯಿಂದ ನಮರ್ದಾ ನದಿಗೆ ಉರುಳಿ ಬಿದಿದ್ದೆ. ಇದರಿಂದಾಗಿ 12 ಮಂದಿ ಸಾವನ್ನಪ್ಪಿದ್ದು, 15 ಮಂದಿಯನ್ನು ರಕ್ಷಿಸಲಾಗಿದೆ ಎಂದು ಮಧ್ಯ ಪ್ರದೇಶದ ಸಚಿವ ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ.

SCROLL FOR NEXT