ಅಗ್ನಿಪಥ್ ಯೋಜನೆ 
ದೇಶ

ಬಿಗಿ ಭದ್ರತೆ ನಡುವೆ ಅಗ್ನಿವೀರ್ ವಾಯುಪಡೆ ನೇಮಕಾತಿ ಪರೀಕ್ಷೆ ಪ್ರಾರಂಭ

ಭಾರತೀಯ ವಾಯುಪಡೆಗೆ ಅಗ್ನಿಪಥ್ ಯೋಜನೆಯಡಿ ಮೊದಲ ನೇಮಕಕ್ಕೆ ಇಂದು ಬಿಗಿ ಭದ್ರತೆ ನಡುವೆ ಪರೀಕ್ಷೆ ದೇಶಾದ್ಯಂತ ಪ್ರಾರಂಭವಾಗಿದೆ. 

ನವದೆಹಲಿ: ಭಾರತೀಯ ವಾಯುಪಡೆಗೆ ಅಗ್ನಿಪಥ್ ಯೋಜನೆಯಡಿ ಮೊದಲ ನೇಮಕಕ್ಕೆ ಇಂದು ಬಿಗಿ ಭದ್ರತೆ ನಡುವೆ ಪರೀಕ್ಷೆ ದೇಶಾದ್ಯಂತ ಪ್ರಾರಂಭವಾಗಿದೆ. 

ದೆಹಲಿ, ಕಾನ್ಪುರ, ಪಾಟ್ನ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪರೀಕ್ಷೆ ಪ್ರಾರಾಂಭಗೊಂಡಿದೆ. ಜು.24 ರಿಂದ ಜು31 ವರೆಗೆ ದೇಶಾದ್ಯಂತ ಪರೀಕ್ಷೆಗಳು ನಡೆಯಲಿವೆ.ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಸಿಬ್ಬಂದಿಗಳ ಜೊತೆಗೆ ವಾಯುಪಡೆ ಸಿಬ್ಬಂದಿಗಳನ್ನೂ ನಿಯೋಜನೆ ಮಾಡಲಾಗಿದೆ. ಕೇಂದ್ರಗಳ ಮೇಲೆ ಸಿಸಿಟಿವಿ ಹಾಗೂ ಡ್ರೋನ್ ಗಳ ಮೂಲಕ ನಿಗಾ ವಹಿಸಲಾಗಿದೆ.
 
11 ಕೇಂದ್ರಗಳಲ್ಲಿ ಇಂದು ಅಗ್ನಿವೀರ್ ಪರೀಕ್ಷೆಗಳು ನಡೆಯುತ್ತಿದ್ದು, ಈ ಪೈಕಿ 6 ಕಾನ್ಪುರ ಔಟರ್ ನಲ್ಲಿದ್ದು ಮೂರು ಪಾಳಿಗಳಲ್ಲಿ ಪರೀಕ್ಷೆ ನಡೆಯುತ್ತಿವೆ. ಇಂದು 31,875 ಅಭ್ಯರ್ಥಿಗಳು ಕಾನ್ಪುರದಲ್ಲಿ ಪರೀಕ್ಷೆ ಎದುರಿಸುತ್ತಿದ್ದಾರೆ. ಪ್ರತಿ ಪಾಳಿಯಲ್ಲಿ 625 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT