ಅರವಿಂದ್ ಕೇಜ್ರಿವಾಲ್ 
ದೇಶ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಿಂಗಾಪುರ ಭೇಟಿ ರದ್ದು

ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಸಿಂಗಾಪುರ ಭೇಟಿ ರದ್ದುಗೊಂಡಿದೆ. ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಿಂಗಾಪುರ್ ಭೇಟಿಗೆ ಅನುಮತಿಗಾಗಿ ಕೇಂದ್ರ ಸರ್ಕಾರದ ನಡುವೆ ಹಗ್ಗಜಗ್ಗಾಟ ನಡೆದಿತ್ತು.

ನವದೆಹಲಿ:  ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಸಿಂಗಾಪುರ ಭೇಟಿ ರದ್ದುಗೊಂಡಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಿಂಗಾಪುರ್ ಭೇಟಿಗೆ ಅನುಮತಿಗಾಗಿ ಕೇಂದ್ರ ಸರ್ಕಾರದ ನಡುವೆ ಹಗ್ಗಜಗ್ಗಾಟ ನಡೆದಿತ್ತು.

ಕೇಜ್ರಿವಾಲ್ ಅವರ ವಿದೇಶ ಪ್ರವಾಸ ರದ್ಧತಿಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ದೆಹಲಿ ಸರ್ಕಾರ ಔಪಚಾರಿಕ ಹೇಳಿಕೆ ನೀಡಿದೆ. ಆಗಸ್ಟ್ ಮೊದಲ ವಾರದಲ್ಲಿ ಸಿಂಗಾಪುರದಲ್ಲಿ ನಡೆಯಲಿರುವ ವಿಶ್ವ ನಗರಗಳ ಶೃಂಗಸಭೆಯಲ್ಲಿ ಭಾಗವಹಿಸಲು ಕೇಜ್ರಿವಾಲ್ ಅವರನ್ನು ಆಹ್ವಾನಿಸಲಾಗಿತ್ತು.

ಜುಲೈ 20 ರೊಳಗೆ ಸಿಂಗಾಪುರ್ ಭೇಟಿಯ ಔಪಚಾರಿಕ ಕಾರ್ಯಗಳು ಪೂರ್ಣಗೊಂಡಿದ್ದು, ಜುಲೈ 21 ರಂದು ಲೆಫ್ಟಿನೆಂಟ್ ಗವರ್ನರ್ ಕಡತವನ್ನು ಹಿಂದಿರುಗಿಸಿದ್ದಾರೆ. ಎಲ್‌ಜಿ ಮತ್ತು ಕೇಂದ್ರದಿಂದ ಅಗತ್ಯ ಅನುಮತಿ ಪಡೆಯಲು ಬಹಳ ಸಮಯ ತೆಗೆದುಕೊಂಡಿದ್ದರಿಂದ, ಉಳಿದ ಔಪಚಾರಿಕತೆಗಳನ್ನು ಪೂರ್ಣಗೊಳಿಸಲು ಸಮಯ ಆಗಿಲ್ಲ ಎಂದು ಎಎಪಿ ಹೇಳಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT