ರಾಹುಲ್ ಗಾಂಧಿ 
ದೇಶ

'ಸುಳ್ಳು ಪಾಪಕ್ಕೆ ಸಮ': ಇಡಿ ವಿಚಾರಣೆಗೆ ಹಾಜರಾಗುವ ಮುನ್ನ ರಾಹುಲ್ ಗಾಂಧಿ ಟ್ವೀಟ್

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ವಿಚಾರಣೆ ಇಂದು ಮಂಗಳವಾರ ಕೂಡ ಜಾರಿ ನಿರ್ದೇಶನಾಲಯದಿಂದ ಮುಂದುವರಿಯಲಿದೆ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ವಿಚಾರಣೆ ಇಂದು ಮಂಗಳವಾರ ಕೂಡ ಜಾರಿ ನಿರ್ದೇಶನಾಲಯದಿಂದ ಮುಂದುವರಿಯಲಿದೆ.

ಇನ್ನು ಕೆಲವೇ ಹೊತ್ತಿನಲ್ಲಿ ಅವರು ದೆಹಲಿಯ ಇಡಿ ಕಚೇರಿ ಮುಂದೆ ವಿಚಾರಣೆಗೆ ಹಾಜರಾಗಲಿದ್ದು ಅದಕ್ಕೂ ಮುನ್ನ ದೆಹಲಿಯ ತುಘಲಕ್ ಲೇನ್ ರಸ್ತೆಯಲ್ಲಿರುವ ರಾಹುಲ್ ಗಾಂಧಿ ನಿವಾಸಕ್ಕೆ ಸೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಆಗಮಿಸಿ ಸೋದರನ ಜೊತೆ ಚರ್ಚೆ ನಡೆಸಿದ್ದಾರೆ.

ಇಂದು ಬೆಳಗ್ಗೆ ಕಬೀರ್ ದಾಸ್ ಜಯಂತಿ ಪ್ರಯುಕ್ತ  ಅವರ ದ್ವಿಪದಿ ಉಲ್ಲೇಖಿಸಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಸುಳ್ಳು ಪಾಪಕ್ಕೆ ಸಮ, ಸತ್ಯ ತಪಸ್ಸಿಗೆ ಸಮ, ಹೃದಯಕ್ಕೆ ಸರಿಯಾದ ಸತ್ಯ ಹೇಳಿದರೆ ಮನಸ್ಸು, ಹೃದಯ ನಿಮ್ಮದಾಗುತ್ತದೆ. ಸಮಾಜಕ್ಕೆ ಸಮಾನತೆ, ಸೇವೆ, ಪರಸ್ಪರ ಸೌಹಾರ್ದತೆ ಮತ್ತು ಪ್ರೀತಿಯ ಪಾಠವನ್ನು ಕಲಿಸಿದ ಸಂತ ಕಬೀರ್ ದಾಸ್ ಜೀ ಅವರ ಜನ್ಮದಿನದಂದು ಅವರಿಗೆ ನಮನಗಳು ಎಂದು ಬರೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT