ಜಯಂತ್ ಪಾಟೀಲ್ 
ದೇಶ

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಇಂದು ಸಂಜೆ 5 ಗಂಟೆಗೆ ಎನ್ ಸಿಪಿ ಸಭೆ

ಮಹಾರಾಷ್ಟ್ರದಲ್ಲಿ ರಾಜಕೀಯ ಅಸ್ಥಿರತೆ ತಲೆದೋರಿರುವಂತೆಯೇ ಮಹಾ ಆಘಾದಿ ಸರ್ಕಾರದ ಪಾಲುದಾರ ಪಕ್ಷ ಎನ್ ಸಿಪಿ ಇಂದು ಸಂಜೆ 5 ಗಂಟೆಗೆ ಸಭೆ ಆಯೋಜಿಸಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಅಸ್ಥಿರತೆ ತಲೆದೋರಿರುವಂತೆಯೇ ಮಹಾ ಆಘಾದಿ ಸರ್ಕಾರದ ಪಾಲುದಾರ ಪಕ್ಷ ಎನ್ ಸಿಪಿ ಇಂದು ಸಂಜೆ 5 ಗಂಟೆಗೆ ಸಭೆ ಆಯೋಜಿಸಿದೆ.

ಪ್ರಸ್ತುತ ವಿದ್ಯಮಾನಗಳ ಬಗ್ಗೆ ವಿವರಿಸಲು ನಮ್ಮ ಎಲ್ಲಾ ಶಾಸಕರನ್ನು ಸಭೆಗೆ ಆಹ್ವಾನಿಸಿದ್ದೇನೆ ಎಂದು ಎನ್‌ಸಿಪಿಯ ಮುಖಂಡ ಜಯಂತ್ ಪಾಟೀಲ್ ಸುದ್ದಿಗಾರರಿಗೆ ಹೇಳಿದರು. 

ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹಾಗೂ ಪಕ್ಷದ ಸಂಸದರು ಸಹ ಸಭೆಯಲ್ಲಿ ಇರುತ್ತಾರೆ.ಈಗಾಗಲೇ ನಾವು ಶರದ್ ಪವಾರ್ ಅವರ ನಿವಾಸದಲ್ಲಿ ಸಭೆ ನಡೆಸಿದ್ದು,  ಕಳೆದ 3-4 ದಿನಗಳಲ್ಲಿ ನಡೆದ ಘಟನೆಗಳ ಮೌಲ್ಯಮಾಪನ ಮಾಡಲಾಗಿದೆ ಎಂದು ಅವರು ತಿಳಿಸಿದರು. 

ಸರ್ಕಾರ ಉಳಿಯಲು ಮಾಡಬೇಕಾದ ಎಲ್ಲ ಪ್ರಯತ್ನವನ್ನು ನಾವು ಮಾಡಬೇಕು ಎಂದು ಪವಾರ್ ಸಾಹಿಬ್ ನಮಗೆ ಹೇಳಿದ್ದಾರೆ. ನಾವು ಉದ್ಧವ್ ಠಾಕ್ರೆ ಅವರೊಂದಿಗೆ ಈ ಸರ್ಕಾರದೊಂದಿಗೆ ನಿಲ್ಲುತ್ತೇವೆ ಎಂದು ಪಾಟೀಲ್ ಹೇಳಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT