ವಿ ಕೃಷ್ಣಮೂರ್ತಿ 
ದೇಶ

ಭಾರತೀಯ ಉಕ್ಕು ಪ್ರಾಧಿಕಾರದ ಮಾಜಿ ಅಧ್ಯಕ್ಷ ವಿ ಕೃಷ್ಣಮೂರ್ತಿ ನಿಧನ

ಸಾರ್ವಜನಿಕ ವಲಯದ ಉದ್ದಿಮೆ ಭಾರತೀಯ ಉಕ್ಕು ಪ್ರಾಧಿಕಾರ(ಎಸ್ಎಐಎಲ್)ದ ಮಾಜಿ ಅಧ್ಯಕ್ಷ ಹಾಗೂ  ಮಾರುತಿ ಉದ್ಯೋಗ್ ಲಿಮಿಟೆಡ್‌ನ(ಈಗ ಮಾರುತಿ ಸುಜುಕಿ) ಮಾಜಿ ಅಧ್ಯಕ್ಷರಾದ ವಿ ಕೃಷ್ಣಮೂರ್ತಿ ಅವರು ಭಾನುವಾರ...

ನವದೆಹಲಿ: ಸಾರ್ವಜನಿಕ ವಲಯದ ಉದ್ದಿಮೆ ಭಾರತೀಯ ಉಕ್ಕು ಪ್ರಾಧಿಕಾರ(ಎಸ್ಎಐಎಲ್)ದ ಮಾಜಿ ಅಧ್ಯಕ್ಷ ಹಾಗೂ  ಮಾರುತಿ ಉದ್ಯೋಗ್ ಲಿಮಿಟೆಡ್‌ನ(ಈಗ ಮಾರುತಿ ಸುಜುಕಿ) ಮಾಜಿ ಅಧ್ಯಕ್ಷರಾದ ವಿ ಕೃಷ್ಣಮೂರ್ತಿ ಅವರು ಭಾನುವಾರ ಚೆನ್ನೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 97 ವರ್ಷ ವಯಸ್ಸಾಗಿತ್ತು.

ಕೃಷ್ಣಮೂರ್ತಿ ಅವರು ಚೆನ್ನೈನಲ್ಲಿರುವ ಅವರ ಮನೆಯಲ್ಲಿ ಇಂದು ನಿಧನರಾದರು ಎಂದು ಅವರ ಮಾಜಿ ಸಹೋದ್ಯೋಗಿಯೊಬ್ಬರು ಮಾಹಿತಿ ನೀಡಿದ್ದಾರೆ ಎಂದು ಎಸ್ಎಐಎಲ್ ಪ್ರಕಟಣೆ ತಿಳಿಸಿದೆ.

ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದ ಕೃಷ್ಣಮೂರ್ತಿ ಅವರ ಅಂತಿಮ ಸಂಸ್ಕಾರ ಸೋಮವಾರ ನೆರವೇರಲಿದೆ.

ವಿ ಕೃಷ್ಣಮೂರ್ತಿ ಅವರು 1985 ರಿಂದ 1990 ರವರೆಗೆ ಎಸ್ಎಐಎಲ್ ನ ಅಧ್ಯಕ್ಷರಾಗಿದ್ದರು. ಅಲ್ಲದೆ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್(BHEL),ಮಾರುತಿ ಉದ್ಯೋಗ್ ಮತ್ತು GAILನ ಅಧ್ಯಕ್ಷರಾಗಿಯೂ ಕೃಷ್ಣಮೂರ್ತಿ ಸೇವೆ ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT